ಮಂಗಳೂರು: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯ ಬಳಿಕ ಮಂಗಳೂರಿನಿಂದ ಅಯೋಧ್ಯೆಗೆ ಹೋಗುವ ರೈಲಿನ ಬೇಡಿಕೆ ಹೆಚ್ಚಾಗಿದ್ದು ಈಗ ಕೊಯಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ.
ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯ ಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ.
ಫೆ. 8ರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಿ, 6ಕ್ಕೆ ತೆರಳಿ, ಫೆ. 11ರಂದು ಮುಂಜಾನೆ ಅಯೋಧ್ಯೆಯ ದರ್ಶನ್ನಗರ ನಿಲ್ದಾಣ ತಲುಪಲಿದೆ. ಫೆ. 12ರಂದು ಬೆಳಗ್ಗೆ 8ಕ್ಕೆ ಅಯೋಧ್ಯೆಯಿಂದ ಹೊರಟು ಫೆ. 14ರ ಸಂಜೆ ಮಂಗಳೂರು ಜಂಕ್ಷನ್ ತಲುಪಲಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…