ಲಖನೌ : ಅಯೋಧ್ಯೆ ಮತ್ತು ವಾರಾಣಸಿಯಂತೆ ಪಶ್ಚಿಮ ಉತ್ತರ ಪ್ರದೇಶದ ಮಥುರಾ ಮತ್ತು ವೃಂದಾವನದಲ್ಲೂ ಭವ್ಯ ದೇಗುಲ ನಿರ್ಮಾಣ ಮಾಡಿ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇವೆ ಎಂದು ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಭರವಸೆ ನೀಡಿದರು.
ಅಮ್ರೋಹಾದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಅವರು, ‘ಅಯೋಧ್ಯೆಯಲ್ಲಿ ದೇಗುಲ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿದೆ. ಭವ್ಯ ದೇಗುಲ ನಿರ್ಮಾಣ ಮಾಡುವ ಆಶ್ವಾಸನೆ ನೀಡಿದ್ದೆವು. ಪ್ರಧಾನಿ ಮೋದಿ ಅವರು ನಿರ್ಮಾಣ ಕಾಮಗಾರಿ ಆರಂಭಿಸಿದ್ದಾರೆ. ಕಾಶಿಯಲ್ಲೂ ಭವ್ಯ ದೇಗುಲ ನಿರ್ಮಾಣವಾಗಿದೆ. ಹಾಗಿದ್ದಾಗ ಮಥುರಾ ಮತ್ತು ವೃಂದಾವನಗಳನ್ನು ಹಾಗೆಯೇ ಬಿಟ್ಟುಬಿಡಲು ಹೇಗೆ ಸಾಧ್ಯ? ಮಥುರಾದಲ್ಲಿ ಕೆಲಸ ಪ್ರಗತಿಯಲ್ಲಿದೆ’ ಎಂದು ಹೇಳಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]