ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಅಯೋಧ್ಯೆಯು ರಾಮ ಜನ್ಮಭೂಮಿಯೆಂದು ಜನಪ್ರಿಯವಾಗಿದೆ. ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಲಕ್ಷಾಂತರ ಭಕ್ತರು, ಯಾತ್ರಾರ್ಥಿಗಳು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ.
ಇದಕ್ಕಾಗಿ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಕೇಂದ್ರ ಸರ್ಕಾರ 250 ಕೋಟಿ ರೂ. ನೀಡಿದೆ. 377 ಹೆಕ್ಟೇರ್ಗಿಂತ ಹೆಚ್ಚಿನ ಭೂಮಿಯನ್ನು ನೀಡಲಾಗಿದೆ. ಇಲ್ಲಿ ಏರ್ಪೋರ್ಟ್ ನಿರ್ಮಿಸುವ ನಮ್ಮ ಪ್ರಸ್ತಾವನೆಗೆ ಕೇಂದ್ರ ಅನುಮೋದಿಸಿದೆ ಎಂದು ಸಿಎಂ ಯೋಗಿ ಹೇಳಿದರು.
ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24
ಅಯೋಧ್ಯೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿವಿಧ ದೇಶಗಳಲ್ಲಿ ಭಾರತ ಮೂಲದ ಜನರು ವಾಸಿಸುತ್ತಿದ್ದು, ಅವರು ಅಯೋಧ್ಯೆಗೆ ಭೇಟಿ ನೀಡಲು ಬಯಸುತ್ತಾರೆ. ಇಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ ಅವರಿಗೆ ಬಹಳ ಅನುಕೂಲವಾಗುತ್ತದೆ ಎಂದು ಯೋಗಿ ತಿಳಿಸಿದರು.
ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್ಪಿ ಆಗಿ ಅಧಿಕಾರ ಸ್ವೀಕಾರ -Vishwanews24
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…