ಉತ್ತರ ಪ್ರದೇಶ : ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಅಯೋಧ್ಯೆಯು ರಾಮ ಜನ್ಮಭೂಮಿಯೆಂದು ಜನಪ್ರಿಯವಾಗಿದೆ. ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಕಾಮಗಾರಿ ನಡೆಯುತ್ತಿದೆ. ಲಕ್ಷಾಂತರ ಭಕ್ತರು, ಯಾತ್ರಾರ್ಥಿಗಳು ಇಲ್ಲಿಗೆ ಭೇಟಿ ನೀಡುತ್ತಿರುತ್ತಾರೆ.
ಇದಕ್ಕಾಗಿ ರಾಜ್ಯ ಸರ್ಕಾರವು ಸುಮಾರು 1,000 ಕೋಟಿ ರೂ.ಗಳನ್ನು ಮೀಸಲಿಟ್ಟಿದ್ದು, ಕೇಂದ್ರ ಸರ್ಕಾರ 250 ಕೋಟಿ ರೂ. ನೀಡಿದೆ. 377 ಹೆಕ್ಟೇರ್ಗಿಂತ ಹೆಚ್ಚಿನ ಭೂಮಿಯನ್ನು ನೀಡಲಾಗಿದೆ. ಇಲ್ಲಿ ಏರ್ಪೋರ್ಟ್ ನಿರ್ಮಿಸುವ ನಮ್ಮ ಪ್ರಸ್ತಾವನೆಗೆ ಕೇಂದ್ರ ಅನುಮೋದಿಸಿದೆ ಎಂದು ಸಿಎಂ ಯೋಗಿ ಹೇಳಿದರು.
ಅಂತರಾಷ್ಟ್ರೀಯ ವಿಮಾನ ಸಂಚಾರ ನಿಷೇಧ ಮಾರ್ಚ್ 31ರವರೆಗೆ ವಿಸ್ತರಣೆ -Vishwanews24
ಅಯೋಧ್ಯೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅನೇಕ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿವಿಧ ದೇಶಗಳಲ್ಲಿ ಭಾರತ ಮೂಲದ ಜನರು ವಾಸಿಸುತ್ತಿದ್ದು, ಅವರು ಅಯೋಧ್ಯೆಗೆ ಭೇಟಿ ನೀಡಲು ಬಯಸುತ್ತಾರೆ. ಇಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾದರೆ ಅವರಿಗೆ ಬಹಳ ಅನುಕೂಲವಾಗುತ್ತದೆ ಎಂದು ಯೋಗಿ ತಿಳಿಸಿದರು.
ಅಂತರಾಷ್ಟ್ರೀಯ ಅಥ್ಲೀಟ್ ಹಿಮಾ ದಾಸ್ ಅಸ್ಸಾಂ ಡಿಎಸ್ಪಿ ಆಗಿ ಅಧಿಕಾರ ಸ್ವೀಕಾರ -Vishwanews24
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…