ಲಕ್ನೋ :ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ದೇಶಾದ್ಯಂತ ದೇಣಿಗೆ ಸಂಗ್ರಹ ಅಭಿಯಾನ ಶುರುವಾಗಿರುವ ಬೆನ್ನಲ್ಲೇ, ಅಯೋಧ್ಯೆಯ ಪ್ರತ್ಯೇಕ ಸ್ಥಳದಲ್ಲಿ ನಿರ್ಮಾಣವಾಗಲಿರುವ ಮಸೀದಿ ಕಾಮಗಾರಿ ಗಣರಾಜ್ಯೋತ್ಸವದ ದಿನವಾದ ಜನವರಿ 26ರಂದು ತ್ರಿವರ್ಣ ಧ್ವಜ ಹಾರಿಸಿ ಮತ್ತು ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಲು ನಿರ್ಧರಿಸಲಾಗಿದೆ.
ರಾಮ್ ಮಂದಿರ ನಿರ್ಮಿಸುವ ಸ್ಥಳದಿಂದ 25 ಕಿ.ಮೀ ದೂರದಲ್ಲಿರುವ ಐದು ಎಕರೆ ಜಾಗದಲ್ಲಿ ಮಸೀದಿಯನ್ನು ನಿರ್ಮಿಸಲಿರುವ ಇಂಡೋ-ಇಸ್ಲಾಮಿಕ್ ಕಲ್ಚರಲ್ ಫೌಂಡೇಶನ್ (ಐಐಸಿಎಫ್) ಟ್ರಸ್ಟ್, ಯೋಜನೆಯ ಪ್ರಾರಂಭವನ್ನು ಗುರುತಿಸುವ ಸಮಾರಂಭ ಜನವರಿ 26 ಬೆಳಗ್ಗೆ 8: 30 ಕ್ಕೆ ನಡೆಯಲಿದೆ.
ಪ್ರತಿಷ್ಠಾನದ ಒಂಬತ್ತು ಟ್ರಸ್ಟಿಗಳು ಭಾನುವಾರ ಸಭೆ ನಡೆಸಿ, ಕಾರ್ಯಕ್ರಮ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಅನುಮತಿ ಪಡೆಯಲು ವಿದೇಶಿ ಕೊಡುಗೆಗಳನ್ನು ಪಡೆಯುವಂತಹ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಈ ಯೋಜನೆಯು ಈ ಪ್ರದೇಶದ ಸಮುದಾಯಕ್ಕೆ ಸೇವೆ ಸಲ್ಲಿಸಲು ಉದ್ದೇಶಿಸಿದೆ. ಹವಾಮಾನ ವೈಪರೀತ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮಾನವೀಯತೆಗೆ ದೊಡ್ಡ ಸವಾಲಾಗಿದೆ ಎಂದು ಐಐಸಿಎಫ್ ಪ್ರಕಟಣೆಯಲ್ಲಿ ತಿಳಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…