ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ.
ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.
ರಾಮಲಲ್ಲಾಗೆ ಮೊದಲ ಮಜ್ಜನ: ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…