ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ನೆರವೇರಲಿದೆ. ಈಗಾಗಲೇ ರಾಮಲಲ್ಲಾಗೆ 114 ಕ್ಷೇತ್ರಗಳಿಂದ ತರಿಸಲಾಗಿದ್ದ ನೀರಿನಿಂದ ಮೊದಲ ಮಜ್ಜನ ಮಾಡಿಸಲಾಗಿದೆ.
ರಾಮಮಂದಿರದ 500 ವರ್ಷಗಳ ಕನಸು ಈಗ ನನಸಾಗುತ್ತಿರುವ ಕಾರಣ ಕೋಟ್ಯಂತರ ಭಾರತೀಯರು ಉದ್ಘಾಟನೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಿದ್ದು, ಸೋಮವಾರ ಸುಮಾರು 5 ಗಂಟೆ ಮೋದಿ ಅವರು ಅಯೋಧ್ಯೆಯಲ್ಲಿಯೇ ಕಾಲ ಕಳೆಯಲಿದ್ದಾರೆ.
ರಾಮಲಲ್ಲಾಗೆ ಮೊದಲ ಮಜ್ಜನ: ಅಯೋಧ್ಯೆಯ ಗರ್ಭಗುಡಿ ಪ್ರವೇಶಿಸಿರುವ ರಾಮಲಲ್ಲಾ ಮೂರ್ತಿಗೆ ಸೋಮವಾರ ಮೊದಲ ಬಾರಿಗೆ ಸ್ನಾನ ಮಾಡಿಸಲಾಗಿದೆ. ಸುಮಾರು 114 ತೀರ್ಥಕ್ಷೇತ್ರಗಳಿಂದ ತಂದ ನೀರಿನಲ್ಲಿ ರಾಮಲಲ್ಲಾ ಮೂರ್ತಿಗೆ ಮಹಾಮಜ್ಜನ ಮಾಡಿಸಲಾಗಿದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…