Featured

ಅಯೋಧ್ಯೆಯಲ್ಲಿ ರಾಮ ಮಂದಿರದ ಜೊತೆ ಮಸೀದಿಯೂ ನಿರ್ಮಾಣ ಆಗಲಿ- ಜಮೀರ್ ಅಹ್ಮದ್

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ, ಬಾಬ್ರಿ ಮಸೀದಿಯೂ ಆಗಲಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ..

ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ರಾಮ ಮಂದಿರ ಕಟ್ಟಲು ದೇಶದ ಯಾವ ಮುಸ್ಲಿಮರು ವಿರೋಧ ಮಾಡಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ಜೊತೆ ಮಸೀದಿಯೂ ನಿರ್ಮಾಣ ಆಗಲಿ ಎನ್ನುವುದು ಮುಸ್ಲಿಂ ಆಶಯ ಎಂದು ಹೇಳಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರಿಗೆ ರಾಮಮಂದಿರದ ನೆನಪು ಆಗುತ್ತಿದೆ. 2014ರಲ್ಲೇ ಅಧಿಕಾರಕ್ಕೆ ಬಂದರೂ ಅಲ್ಲಿಂದ ಇಲ್ಲಿಯವರೆಗೆ ಈ ವಿಚಾರ ಮಾತನಾಡಿಲ್ಲ. ಚುನಾವಣೆಗಾಗಿ ಮತ್ತೆ ರಾಮ ಮಂದಿರದ ಬಗ್ಗೆ ಮಾತನಾಡುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಮತ್ತೆ ಸುಮ್ಮನಾಗುತ್ತಾರೆ,,ಟಿಪ್ಪು ಜಯಂತಿ ವಿಚಾರವನ್ನ ವೋಟ್ ಬ್ಯಾಂಕ್ ಗಾಗಿ ಬಿಜೆಪಿಯವರು ವಿವಾದ ಮಾಡ್ತಿದ್ದಾರೆ. ಅವರಿಗೆ ಚುನಾವಣೆಗೆ ಯಾವುದೇ ವಿಚಾರ ಇಲ್ಲ. ಹಿಂದೆ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಮಾಡಿದ್ದರು. ..ಈಗ್ಯಾಕೆ ಇವರಿಗೆ ಟಿಪ್ಪು ಜಯಂತಿ ಬೇಡ ಎಂದು ಪ್ರಶ್ನಿಸುವಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದರು.

 

 

 

Vishwa News 24

Recent Posts

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

5 hours ago

ಕೊಲಂಬೊ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ – vishwanews24

ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…

5 hours ago

ಸುಳ್ಯ: ಬೈಕ್-ಕಾರು ಅಪಘಾತ ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು – vishwanews24

ಸುಳ್ಯ: ಬೈಕ್-ಕಾರು ಅಪಘಾತ;  ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…

5 hours ago

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ – vishwanews24

ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…

6 hours ago

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿ ಆಗ್ರಹ – vishwanews24

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…

6 hours ago

ಕಾಂಗ್ರೆಸ್ ವಿದ್ಯಾರ್ಥಿಗಳ ಹಿತಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಪ್ರಿಯಾಂಕ್ ಖರ್ಗೆ – vishwanews24

 ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…

6 hours ago