ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ, ಬಾಬ್ರಿ ಮಸೀದಿಯೂ ಆಗಲಿ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ..
ಡಿಸಿಎಂ ಜಿ.ಪರಮೇಶ್ವರ್ ಅವರನ್ನು ಸದಾಶಿವನಗರದ ನಿವಾಸದಲ್ಲಿ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಜಮೀರ್, ರಾಮ ಮಂದಿರ ಕಟ್ಟಲು ದೇಶದ ಯಾವ ಮುಸ್ಲಿಮರು ವಿರೋಧ ಮಾಡಲ್ಲ. ಅಯೋಧ್ಯೆಯಲ್ಲಿ ರಾಮ ಮಂದಿರ ಜೊತೆ ಮಸೀದಿಯೂ ನಿರ್ಮಾಣ ಆಗಲಿ ಎನ್ನುವುದು ಮುಸ್ಲಿಂ ಆಶಯ ಎಂದು ಹೇಳಿದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ನಾಯಕರಿಗೆ ರಾಮಮಂದಿರದ ನೆನಪು ಆಗುತ್ತಿದೆ. 2014ರಲ್ಲೇ ಅಧಿಕಾರಕ್ಕೆ ಬಂದರೂ ಅಲ್ಲಿಂದ ಇಲ್ಲಿಯವರೆಗೆ ಈ ವಿಚಾರ ಮಾತನಾಡಿಲ್ಲ. ಚುನಾವಣೆಗಾಗಿ ಮತ್ತೆ ರಾಮ ಮಂದಿರದ ಬಗ್ಗೆ ಮಾತನಾಡುತ್ತಿದ್ದಾರೆ. ಚುನಾವಣೆ ಮುಗಿದ ಮೇಲೆ ಮತ್ತೆ ಸುಮ್ಮನಾಗುತ್ತಾರೆ,,ಟಿಪ್ಪು ಜಯಂತಿ ವಿಚಾರವನ್ನ ವೋಟ್ ಬ್ಯಾಂಕ್ ಗಾಗಿ ಬಿಜೆಪಿಯವರು ವಿವಾದ ಮಾಡ್ತಿದ್ದಾರೆ. ಅವರಿಗೆ ಚುನಾವಣೆಗೆ ಯಾವುದೇ ವಿಚಾರ ಇಲ್ಲ. ಹಿಂದೆ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಟಿಪ್ಪು ಜಯಂತಿ ಮಾಡಿದ್ದರು. ..ಈಗ್ಯಾಕೆ ಇವರಿಗೆ ಟಿಪ್ಪು ಜಯಂತಿ ಬೇಡ ಎಂದು ಪ್ರಶ್ನಿಸುವಎಂದು ಹೇಳುವ ಮೂಲಕ ಬಿಜೆಪಿ ವಿರುದ್ಧ ಕಿಡಿಕಾರಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…