ಉಡುಪಿ: ಇಲ್ಲಿನ ಹಿರಿಯ ಆರ್ಎಸ್ಎಸ್ ಕಾರ್ಯಕರ್ತರೊಬ್ಬರು ಅಯೋಧ್ಯೆ ರಾಮಮಂದಿರದ ರಾಮಲಲ್ಲಾನ ಸನ್ನಿಧಾನಕ್ಕೆ ತೆರಳಿ ಕೊನೆಯುಸಿರೆಳೆದಿದ್ದಾರೆ.
ಉಡುಪಿಯ ಆರ್ಎಸ್ಎಸ್ ಕಾರ್ಯಕರ್ತ ಪಾಂಡುರಂಗ ಶಾನುಭೋಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ದುಡಿದು ನಿವೃತ್ತರಾಗಿದ್ದರು.
ರಾಮಲಲ್ಲಾನ ಮಂದಿರಕ್ಕೆ (ರಾಮಮಂದಿರ) ಹೋಗಬೇಕೆಂದು ಅಯೋಧ್ಯೆಗೆ ತೆರಳಿದ್ದರು. ಬೆಳಗ್ಗೆ ರಾಮಲಲ್ಲಾನಿಗೆ ಕೈಮುಗಿದು ಧನ್ಯತೆ ವ್ಯಕ್ತಪಡಿಸಿದ್ದರು. ಪೇಜಾವರ ಶ್ರೀಗಳಿಂದ ಕಲಶಾಭಿಷೇಕದ ಪ್ರಸಾದ ಪಡೆದಿದ್ದರು. ಅಪರಾಹ್ನದ ಪಲ್ಲಕ್ಕಿ ಉತ್ಸವಕ್ಕೆ ಆಗಮಿಸುವ ವೇಳೆ ಹೃದಯಘಾತವಾಗಿ ಮೃತಪಟ್ಟಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…