ಬೆಂಗಳೂರು: ನಾನೂ ಕೂಡ ರಾಮಾಂಜನೇಯ ಭಕ್ತ (ರಾಮ ಮತ್ತು ಹನುಮಂತನ ಭಕ್ತ) ಆಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಎಂದಿಗೂ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ಪ್ರೆಸ್ಕ್ಲಬ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರುದ್ಧವಿಲ್ಲ. ದೇವಸ್ಥಾನ ಕಟ್ಟುವುದಕ್ಕೂ ನನ್ನ ವಿರೋಧ ಇಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಕಟ್ಟಿಸಿದ್ದಾರೆ. ನಾನು ಶ್ರೀರಾಮನನ್ನು ಎಂದಿಗೂ ವಿರೋಧಿಸುವುದಿಲ್ಲ. ನಾನು ರಾಮಾಂಜನೇಯ ಭಕ್ತ. ನಾನು ನನ್ನ ಊರಿನಲ್ಲಿ ಬಿಡುವಿದ್ದಾಗಲೆಲ್ಲ ಅನೇಕ ಸಂಕೀರ್ತನೆಗಳು ಮತ್ತು ಭಜನೆಗಳಲ್ಲಿ (ಭಕ್ತಿಗೀತೆಗಳು) ಭಾಗವಹಿಸಿದ್ದೇನೆ. ನಾನು ರಾಮನ ಪರವಾಗಿದ್ದೇವೆ. ರಾಮ ಮಂದಿರವನ್ನು ಕಟ್ಟಿರುವುದು ಬಹಳ ಸಂತೋಷ ವಿಷಯ ಎಂದು ಹೇಳಿದರು.
ಇದೇ ವೇಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅದು ಬೇರೆ ಪ್ರಶ್ನೆ’ಯಾಗಿದೆ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…