ಬೆಂಗಳೂರು: ನಾನೂ ಕೂಡ ರಾಮಾಂಜನೇಯ ಭಕ್ತ (ರಾಮ ಮತ್ತು ಹನುಮಂತನ ಭಕ್ತ) ಆಗಿದ್ದು, ರಾಮಮಂದಿರ ನಿರ್ಮಾಣಕ್ಕೆ ಎಂದಿಗೂ ವಿರೋಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.
ಪ್ರೆಸ್ಕ್ಲಬ್ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ ನಮ್ಮ ವಿರುದ್ಧವಿಲ್ಲ. ದೇವಸ್ಥಾನ ಕಟ್ಟುವುದಕ್ಕೂ ನನ್ನ ವಿರೋಧ ಇಲ್ಲ. ನಮ್ಮ ಊರಿನಲ್ಲಿ ರಾಮಮಂದಿರ ಕಟ್ಟಿಸಿದ್ದಾರೆ. ನಾನು ಶ್ರೀರಾಮನನ್ನು ಎಂದಿಗೂ ವಿರೋಧಿಸುವುದಿಲ್ಲ. ನಾನು ರಾಮಾಂಜನೇಯ ಭಕ್ತ. ನಾನು ನನ್ನ ಊರಿನಲ್ಲಿ ಬಿಡುವಿದ್ದಾಗಲೆಲ್ಲ ಅನೇಕ ಸಂಕೀರ್ತನೆಗಳು ಮತ್ತು ಭಜನೆಗಳಲ್ಲಿ (ಭಕ್ತಿಗೀತೆಗಳು) ಭಾಗವಹಿಸಿದ್ದೇನೆ. ನಾನು ರಾಮನ ಪರವಾಗಿದ್ದೇವೆ. ರಾಮ ಮಂದಿರವನ್ನು ಕಟ್ಟಿರುವುದು ಬಹಳ ಸಂತೋಷ ವಿಷಯ ಎಂದು ಹೇಳಿದರು.
ಇದೇ ವೇಳೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಎಲ್ಲಾ ಶ್ರೇಯಸ್ಸು ಪ್ರಧಾನಿ ಮೋದಿಯವರಿಗೆ ಸಲ್ಲುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ಅದು ಬೇರೆ ಪ್ರಶ್ನೆ’ಯಾಗಿದೆ ಎಂದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…