Featured

ಅಯೋಧ್ಯೆ ಐತಿಹಾಸಿಕ ತೀರ್ಪುನೀಡಿದ ಪಂಚಪೀಠ ಸದಸ್ಯರಲ್ಲಿ ನ್ಯಾ. ಅಬ್ದುಲ್ ನಜೀರ್ ಮೂಡುಬಿದಿರೆಯ ಬೆಳುವಾಯಿಯವರು -Vishwanews24

ಮಂಗಳೂರು:ಅಯೋಧ್ಯೆ ವಿವಾದಕ್ಕೆ  ಸುಪ್ರೀಂಕೋರ್ಟ್, ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ನ ಸಂವಿಧಾನಿಕ ಪಂಚಪೀಠವೂ ಸಿಜೆಐ ಗೋಗೊಯಿ, ಜಸ್ಟೀಸ್ ಎಸ್ ಎ ಬೋಬ್ಡೆ, ಜಸ್ಟೀಸ್ ಡಿವೈ ಚಂದ್ರಚೂಡ್, ಜಸ್ಟೀಸ್ ಅಶೋಕ್ ಭೂಷಣ್ ಹಾಗೂ ಜಸ್ಟೀಸ್ ಅಬ್ದುಲ್ ನಝೀರ್ ಸದಸ್ಯರನ್ನು ಒಳಗೊಂಡಿದೆ.

ಪಂಚಪೀಠದ ಸದಸ್ಯರಲ್ಲಿ ಒಬ್ಬರಾಗಿರುವ ನ್ಯಾ. ಅಬ್ದುಲ್ ನಜೀರ್ ಕರಾವಳಿಯವರು. ನ್ಯಾಯಮೂರ್ತಿ ಅಬ್ದುಲ್ ನಜೀರ್ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಸಮೀಪದ ಬೆಳುವಾಯಿ ಗ್ರಾಮದವರು.

ಜ. 5, 1958ರ  ಜನವರಿ ಐದರಂದು ಜನಿಸಿದ ಎಸ್ ಎ ನಜೀರ್ ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿದ್ದರು. ನಂತರ ಮಂಗಳೂರಿನ ಎಸ್ ಡಿಎಂ ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ಧಾರೆ.

1983ರಲ್ಲಿ ಅಬ್ದುಲ್ ನಜೀರ್ ಅವರು ಕರ್ನಾಟಕ ಹೈಕೋರ್ಟ್ ನಲ್ಲಿ ಅಭ್ಯಾಸ ಆರಂಭಿಸಿದರು.

2003ರಲ್ಲಿ ಹೈಕೋರ್ಟ್ ನ ಜಡ್ಜಾಗಿ ಆಯ್ಕೆಯಾದ ಇವರು 2017ರಲ್ಲಿ ಸುಪ್ರೀಂ ಕೋರ್ಟ್ ಜಡ್ಜ್ ಆಗಿ ನೇಮಕವಾಗಿದ್ದರು. ಐತಿಹಾಸಿಕ ತ್ರಿವಳಿ ತಲಾಖ್ ಪ್ರಕರಣದ ಪಂಚ ಸದಸ್ಯ ಪೀಠದ ಏಕಮಾತ್ರ ಮುಸ್ಲಿಂ ನ್ಯಾಯಾಧೀಶರಾಗಿದ್ದರು.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

39 seconds ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

32 minutes ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

14 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

17 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

20 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

21 hours ago