Featured

ಅಯೋಧ್ಯೆ ಬಾಲರಾಮನಿಗೆ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದ ತೊಟ್ಟಿಲು ಅರ್ಪಿಸಲಿದ್ದಾರೆ ಉಡುಪಿ ಮಾಜಿ ಶಾಸಕ ರಘುಪತಿ ಭಟ್ – vishwanews24

ಅಯೋಧ್ಯೆ ಬಾಲರಾಮನಿಗೆ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದ ತೊಟ್ಟಿಲು ಅರ್ಪಿಸಲಿದ್ದಾರೆ ಉಡುಪಿ ಮಾಜಿ ಶಾಸಕ ರಘುಪತಿ ಭಟ್

ಉಡುಪಿಯ ನಿಕಟಪೂರ್ವ ಶಾಸಕ ಕೆ . ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲಿದ್ದಾರೆ.

ಶ್ರೀಗಳ ಮಾರ್ಗದರ್ಶನದಂತೆ ಶ್ರೀಕಾಶೀ ಮಠಾಧೀಶ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ರಜತ ಪಲ್ಲಕ್ಕಿಯನ್ನು ಅರ್ಪಿಸಲು ಸಿದ್ದರಾಗುತ್ತಿರುವಂತೆ ಇತ್ತ ಕಡೆ ಮಂಡಲೋತ್ಸವದಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಂಡಿರುವ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರು ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲು ಉತ್ಸುಕರಾಗಿದ್ದಾರೆ.

ರಾಜಸ್ಥಾನದಲ್ಲಿ ಬೀಟಿಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠರಚನೆಗಳುಳ್ಳ ತೊಟ್ಟಿಲನ್ನು ಖರೀದಿಸಲಾಗಿದ್ದು, ಇದೀಗ ಅಯೋಧ್ಯೆಯತ್ತ ಹೊರಟಿದೆ.

ಫೆ. 6 ರ ಸಂಜೆ ತೊಟ್ಟಿಲು ಅಯೋಧ್ಯೆ ತಲುಪಿ, 7 ರಂದು ಸಂಜೆಯ ಉತ್ಸವದಲ್ಲಿ ಶ್ರೀಗಳ ಮೂಲಕ ಇದರ ಅರ್ಪಣೆಯಾಗಲಿದ್ದು, ನೂತನ ತೊಟ್ಟಿಲಲ್ಲಿ ಶ್ರೀಬಾಲರಾಮನಿಗೆ ತೊಟ್ಟಿಲು ಸೇವೆ ನಡೆಸಲಾಗುವುದು ಎಂದು ಭಟ್ ತಿಳಿಸಿದ್ದಾರೆ.

ಅಯೋಧ್ಯೆ ಶ್ರೀರಾಮ ದೇವರ ಮಂಡಲೋತ್ಸವದಲ್ಲಿ ತೊಟ್ಟಿಲು ಸೇವೆಗೆ ರಾಜಸ್ಥಾನದಲ್ಲಿ ಬೀಟೆ ಮರದಿಂದ ನಿರ್ಮಿಸಲಾದ ಸುಂದರ ದಾರುಶಿಲ್ಪದ ತೊಟ್ಟಿಲು ಮಾಜಿ ಶಾಸಕ ಕೆ. ರಘುಪತಿ ಭಟ್‌ ಅವರ ಸೇವಾರ್ಥ ಫೆ. 7ರಂದು ಸಮರ್ಪಣೆಯಾಗಲಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

13 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago