Featured

ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ : ವೀರಪ್ಪ ಮೊಯ್ಲಿ – Vishwanews24

ಪ್ರಚೋದನೆ ಎರಡೂ ಕಡೆಯಿಂದ ಬಂದಾಗ ಸಮಸ್ಯೆ ಆಗುತ್ತದೆ..

ಯುಪಿಎ ಸರ್ಕಾರ ಇದ್ದಾಗ ಹೀಗೆ ಇರಲಿಲ್ಲ..

ಎಸ್.ಡಿ.ಪಿ.ಐ ತರದ ಸಂಘಟನೆ ಗಳನ್ನು ಬ್ಯಾನ್ ಮಾಡಬೇಕು. .

ಬೆಂಗಳೂರು: ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಶಿರಚ್ಛೇದ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಥಯಾತ್ರೆ ನಡೆಯುವವರೆಗೆ ಡೊಮೆಸ್ಟಿಕ್ ಟೆರರಿಸಂ ಇರಲಿಲ್ಲ. ದೇಶೀಯ ಉಗ್ರಗಾಮಿ ವ್ಯವಸ್ಥೆ ಆಮೇಲೆ ಹುಟ್ಟಿಕೊಂಡಿತು. ಡೊಮೆಸ್ಟಿಕ್ ಟೆರರಿಸಂ ಮೊದಲು ಹತ್ತಿಕ್ಕಬೇಕು ಎಂದರು.

ಈ ಕೆಲಸ ಮೊದಲು ಆಗಬೇಕು. ತರಬೇತಿ ಕೊಡುವುದನ್ನು ಹತ್ತಿಕ್ಕಬೇಕು. ನೆಮ್ಮದಿ ಕದಡಲು ಎಲ್ಲರೂ ಕಾರಣ. ಉಗ್ರರು ಏಕೆ ಹುಟ್ಟುತ್ತಾರೆ ಎಂಬುದು ಕಾರಣ. ಪ್ರಚೋದನೆ ಎರಡೂ ಕಡೆಯಿಂದ ಬಂದಾಗ ಸಮಸ್ಯೆ ಆಗುತ್ತದೆ. ಪ್ರಚೋದನೆ ಹತ್ತಿಕ್ಕುವ ಕೆಲಸ ಮಾಡಬೇಕು ಎಂದು ಮೊಯ್ಲಿ ಆಗ್ರಹಿಸಿದರು.

ಹ್ಯಾಪಿಸೆನ್ ಇಂಡೆಕ್ಸ್ ಪಟ್ಟಿಯಲ್ಲಿ ಭಾರತ ಕುಸಿತ ಆಗುತ್ತಿದೆ. ಎಸ್ ಡಿಪಿಐ ಜನರ ನೆಮ್ಮದಿ ಕದಡುತ್ತಿದೆ. ಹೀಗೆ ಹಿಂದೂ ಸಂಘಟನೆಗಳು ಕಾರಣವಾಗುತ್ತಿವೆ. ಯುಪಿಎ ಸರ್ಕಾರ ಇದ್ದಾಗ ಹೀಗೆ ಇರಲಿಲ್ಲ. ಸರ್ದಾರ್ ಪಟೇಲರು RSS ಬ್ಯಾನ್ ಮಾಡಬೇಕೆಂದು ಹೊರಟಾಗ ನೆಹರೂ ತಡೆದರು. ಇಂದು ಆ ಸಂಘಟನೆ ಆರಾಧ್ಯ ದೈವ ಪಟೇಲರಾಗಿದ್ದಾರೆ. ಎಸ್.ಡಿ.ಪಿ.ಐ ತರದ ಸಂಘಟನೆ ಗಳನ್ನು ಬ್ಯಾನ್ ಮಾಡಬೇಕು. ಅದೆ ರೀತಿ ಹಿಂದೂ ಪ್ರಚೋದನೆಯನ್ನೂ ತಡೆಯಬೇಕು ಎಂದು ಅವರು ತಿಳಿಸಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

7 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

8 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

8 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

8 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

8 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

10 hours ago