Featured

ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ : ವೀರಪ್ಪ ಮೊಯ್ಲಿ – Vishwanews24

ಪ್ರಚೋದನೆ ಎರಡೂ ಕಡೆಯಿಂದ ಬಂದಾಗ ಸಮಸ್ಯೆ ಆಗುತ್ತದೆ..

ಯುಪಿಎ ಸರ್ಕಾರ ಇದ್ದಾಗ ಹೀಗೆ ಇರಲಿಲ್ಲ..

ಎಸ್.ಡಿ.ಪಿ.ಐ ತರದ ಸಂಘಟನೆ ಗಳನ್ನು ಬ್ಯಾನ್ ಮಾಡಬೇಕು. .

ಬೆಂಗಳೂರು: ಅಯೋಧ್ಯೆ ರಥ ಯಾತ್ರೆ ನಡೆಯುವವರೆಗೆ ದೇಶದ ಒಳಗೆ ಉಗ್ರಗಾಮಿಗಳು ಇರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರಾಜಸ್ಥಾನದ ಉದಯ್ ಪುರದಲ್ಲಿ ಟೈಲರ್ ಶಿರಚ್ಛೇದ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಥಯಾತ್ರೆ ನಡೆಯುವವರೆಗೆ ಡೊಮೆಸ್ಟಿಕ್ ಟೆರರಿಸಂ ಇರಲಿಲ್ಲ. ದೇಶೀಯ ಉಗ್ರಗಾಮಿ ವ್ಯವಸ್ಥೆ ಆಮೇಲೆ ಹುಟ್ಟಿಕೊಂಡಿತು. ಡೊಮೆಸ್ಟಿಕ್ ಟೆರರಿಸಂ ಮೊದಲು ಹತ್ತಿಕ್ಕಬೇಕು ಎಂದರು.

ಈ ಕೆಲಸ ಮೊದಲು ಆಗಬೇಕು. ತರಬೇತಿ ಕೊಡುವುದನ್ನು ಹತ್ತಿಕ್ಕಬೇಕು. ನೆಮ್ಮದಿ ಕದಡಲು ಎಲ್ಲರೂ ಕಾರಣ. ಉಗ್ರರು ಏಕೆ ಹುಟ್ಟುತ್ತಾರೆ ಎಂಬುದು ಕಾರಣ. ಪ್ರಚೋದನೆ ಎರಡೂ ಕಡೆಯಿಂದ ಬಂದಾಗ ಸಮಸ್ಯೆ ಆಗುತ್ತದೆ. ಪ್ರಚೋದನೆ ಹತ್ತಿಕ್ಕುವ ಕೆಲಸ ಮಾಡಬೇಕು ಎಂದು ಮೊಯ್ಲಿ ಆಗ್ರಹಿಸಿದರು.

ಹ್ಯಾಪಿಸೆನ್ ಇಂಡೆಕ್ಸ್ ಪಟ್ಟಿಯಲ್ಲಿ ಭಾರತ ಕುಸಿತ ಆಗುತ್ತಿದೆ. ಎಸ್ ಡಿಪಿಐ ಜನರ ನೆಮ್ಮದಿ ಕದಡುತ್ತಿದೆ. ಹೀಗೆ ಹಿಂದೂ ಸಂಘಟನೆಗಳು ಕಾರಣವಾಗುತ್ತಿವೆ. ಯುಪಿಎ ಸರ್ಕಾರ ಇದ್ದಾಗ ಹೀಗೆ ಇರಲಿಲ್ಲ. ಸರ್ದಾರ್ ಪಟೇಲರು RSS ಬ್ಯಾನ್ ಮಾಡಬೇಕೆಂದು ಹೊರಟಾಗ ನೆಹರೂ ತಡೆದರು. ಇಂದು ಆ ಸಂಘಟನೆ ಆರಾಧ್ಯ ದೈವ ಪಟೇಲರಾಗಿದ್ದಾರೆ. ಎಸ್.ಡಿ.ಪಿ.ಐ ತರದ ಸಂಘಟನೆ ಗಳನ್ನು ಬ್ಯಾನ್ ಮಾಡಬೇಕು. ಅದೆ ರೀತಿ ಹಿಂದೂ ಪ್ರಚೋದನೆಯನ್ನೂ ತಡೆಯಬೇಕು ಎಂದು ಅವರು ತಿಳಿಸಿದರು.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

14 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

15 hours ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

21 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

21 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

21 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

21 hours ago