ನವದೆಹಲಿ: ಜನವರಿ 22ರಂದು ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರದಲ್ಲಿ ಭಾಗಿಯಾಗಲಿರುವ ಮೋದಿ ಇಂದಿನಿಂದ 11 ದಿನಗಳ ವ್ರತ ಆರಂಭಿಸಿದ್ದಾರೆ.
ಆಡಿಯೋ ಮೂಲಕ ದೇಶದ ಜನರಿಗೆ ಸಂದೇಶ ನೀಡಿದ ಮೋದಿ ಮೊದಲ ಬಾರಿಗೆ ನನ್ನ ಜೀವನದಲ್ಲಿ ಭಾವುಕನಾಗಿದ್ದೇನೆ ಎಂದು ಹೇಳಿದ್ದಾರೆ.
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆದ ರಾಮಮಂದಿರದ ಸಮಾರಂಭದಲ್ಲಿ, ಈ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಅದೃಷ್ಟ ಎಂದು ಪ್ರಧಾನಿ ಮೋದಿ ಹೇಳಿದರು.
ನಾನು 11 ದಿನ ವಿಶೇಷ ವ್ರತ ಆರಂಭಿಸುತ್ತೇನೆ. ಪ್ರಭು ಶ್ರೀರಾಮನು ಕಾಲ ಕಳೆದ ಪಂಚವಟಿಯ ನಾಸಿಕ್ ಧಾಮದಿಂದ ನಾನು ವ್ರತ ಆರಂಭಿಸುತ್ತೇನೆ. ಸ್ವಾಮಿ ವಿವೇಕಾನಂದರ ಜಯಂತಿಯಂದೇ ನಾನು ವ್ರತ ಆರಂಭಿಸುತ್ತಿರುವುದು ಪ್ರಮುಖ ಸಂಗತಿಯಾಗಿದೆ ಎಂದು ತಿಳಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…