ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್​ಕೆ ಅಡ್ವಾಣಿ ಭಾಗಿ – vishwanews24

Share this on WhatsAppಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್​ಕೆ ಅಡ್ವಾಣಿ ಭಾಗಿ ನವದೆಹಲಿ : ಬಿಜೆಪಿ ಭೀಷ್ಮ ಲಾಲ್​ಕೃಷ್ಣ ಅಡ್ವಾಣಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ಹೇಳಿಕೆ ನೀಡಿದೆ. … Continue reading ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಎಲ್​ಕೆ ಅಡ್ವಾಣಿ ಭಾಗಿ – vishwanews24