ಅಯೋಧ್ಯೆ ರಾಮ ಮಂದಿರ ಪ್ರತಿಷ್ಟಾಪನಾ ದಿನದ ಪ್ರಥಮ ವರ್ಧಂತ್ಯುತ್ಸ : ಕಾಪು ಮಂಡಲ ಮಹಿಳಾ ಮೋರ್ಚಾ ವತಿಯಿಂದ  ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮ – vishwanews24

Featured, ಉಡುಪಿ

ಅಯೋಧ್ಯೆ ರಾಮ ಮಂದಿರ ಪ್ರತಿಷ್ಟಾಪನಾ ದಿನದ ಪ್ರಥಮ ವರ್ಧಂತ್ಯುತ್ಸ : ಕಾಪು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮ

ಆಧ್ಯಾತ್ಮವನ್ನು ನಂಬಿಕೊ0ಡು ಕಷ್ಟ ಕಾರ್ಪಣ್ಯಗಳನ್ನು ಎದುರಿಸಲು ಭಗವಂತನನ್ನು ಪ್ರಾರ್ಥಿಸುವ ಮನೋಭಾವ ಸನಾತನ ಮನೋಭಾವ ಹೊಸತೇನಲ್ಲ ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾ ಮೂರ್ತಿಯ ಪ್ರತಿಷ್ಟಾಪನಾ ದಿನದ ಪ್ರಥಮ ವರ್ಧಂತ್ಯುತ್ಸವದ ಅಂಗವಾಗಿ ಕಾಪು ಮಂಡಲ ಮಹಿಳಾ ಮೋರ್ಚಾ ವತಿಯಿಂದ ಇಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಭಜನಾ ಸಂಕೀರ್ತನಾ ಕಾರ್ಯಕ್ರಮ ನೆರವೇರಿಸುವ ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಪ್ರಧಾನಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ಮಹಿಳಾ ಮೋರ್ಚಾ ಅಧ್ಯಕ್ಷರಾದ ನೀತಾ ಗುರುರಾಜ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಸುಮಾ ಶೆಟ್ಟಿ ಮಂಡಲ ಪದಾಧಿಕಾರಿಗಳಾದ ಕೇಸರಿ ಯುವರಾಜ್, ಕವಿತಾ ಸುವರ್ಣ ಪುರಸಭಾ ಅಧ್ಯಕ್ಷರಾದ ಹರಿಣಿ ದೇವಾಡಿಗ, ಉಪಾಧ್ಯಕ್ಷರಾದ ಸರಿತಾ ಶಿವಾನಂದ ಮಹಿಳಾ ಮೋರ್ಚಾದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮಂಗಳೂರು: ಮಸಾಜ್ ಸೆಂಟರ್‌ ಮೇಲೆ ದಾಳಿ ಪ್ರಕರಣ: ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರ ಬಂಧನ – vishwanews24

Leave a Reply