ಮಂಗಳೂರು : ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ನಡೆಯಲಿರುವ ದೇಣಿಗೆ ಸಂಗ್ರಹವು ಜನವರಿ 15 ರಿಂದ ಫೆಬ್ರವರಿ 5 ರವರೆಗೆ ನಡೆಯಲಿದ್ದು, ನಿಧಿ ಸಂಗ್ರಹಕ್ಕಾಗಿ ಕರಾವಳಿಯಲ್ಲಿ ಸಾವಿರಾರು ಕಾರ್ಯಕರ್ತರು ಸಿದ್ಧರಾಗಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ”ಮಕರ ಸಂಕ್ರಮಣ ಮರುದಿನದಿಂದ ಆರಂಭಗೊಂಡು 20 ದಿನಗಳ ಕಾಲ ಮಂಗಳೂರು ವಿಭಾಗದ ಕೊಡಗು, ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ನಿಧಿ ಸಂಗ್ರಹ ನಡೆಯಲಿದೆ” ಎಂದು ತಿಳಿಸಿದರು.
”ವಾರ್ಡ್ ಮಟ್ಟದಲ್ಲಿ 4 ಸಾವಿರಕ್ಕೂ ಮಿಕ್ಕ ಕಾರ್ಯಕರ್ತರು ಸಿದ್ಧರಾಗಿದ್ದು, ಪ್ರತೀ ಹಿಂದೂಗಳ ಮನೆ ಮನೆಗೆ ತೆರಳಿ ನಿಧಿ ಸಂಗ್ರಹಿಸಲಿದ್ದಾರೆ. ಮಂಗಳೂರು ವಿಭಾಗದಲ್ಲಿ 25 ಕೋಟಿ ರೂಪಾಯಿ ಸಂಗ್ರಹದ ಗುರಿ ಹೊಂದಿದ್ದೇವೆ. ನಿಧಿ ಸಂಗ್ರಹದ ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲೂ ಕ್ರಮ ಕೈಗೊಂಡಿದ್ದೇವೆ” ಎಂದೂ ತಿಳಿಸಿದರು.
http://ಕೇಂದ್ರದ ಮೂರು ಕೃಷಿ ಕಾಯ್ದೆಗೆ ತಾತ್ಕಾಲಿಕ ತಡೆ , ಸಮಿತಿ ರಚನೆ : ಆದೇಶ ನೀಡಿದ ಸುಪ್ರೀಂ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…