ತೃಪ್ತಿ ದೇಸಾಯಿ ಅಯ್ಯಪ್ಪ ದರ್ಶನ ಪಡೆಯುತ್ತಿಲ್ಲ. ಇಲ್ಲಿನ ಶಾಂತಿ-ನೆಮ್ಮದಿ ಕೆಡಿಸಲು ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಪ್ರತಿಭಟನಾಕರರು ಹಿಂಸಾಚಾರಕ್ಕಿಳಿಯಬಾರದು, ಒಮ್ಮೆ ನಾವು ಅಲ್ಲಿ ತಲುಪಿದರೆ ನಮಗೆ ಯಾವ ರೀತಿಯ ಭದ್ರತೆ ನೀಡಿದ್ದಾರೆ ಎಂಬುದು ತಿಳಿಯುತ್ತದೆ. ಒಂದು ವೇಳೆ ನಮಗೆ ಭದ್ರತೆ ನೀಡದಿದ್ದರೂ ನಾವು ಅಲ್ಲಿಗೆ ತೆರಳುತ್ತೇವೆ. ಯಾವುದೇ ಕಾರಣಕ್ಕೂ ಅಯ್ಯಪ್ಪ ದರ್ಶನ ಪಡೆಯದೆ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವುದಿಲ್ಲ ಎಂದು ತೃಪ್ತಿ ದೇಸಾಯಿ ಹೇಳಿದ್ದಾರೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…