ತೃಪ್ತಿ ದೇಸಾಯಿ ಅಯ್ಯಪ್ಪ ದರ್ಶನ ಪಡೆಯುತ್ತಿಲ್ಲ. ಇಲ್ಲಿನ ಶಾಂತಿ-ನೆಮ್ಮದಿ ಕೆಡಿಸಲು ಬರುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.
ಪ್ರತಿಭಟನಾಕರರು ಹಿಂಸಾಚಾರಕ್ಕಿಳಿಯಬಾರದು, ಒಮ್ಮೆ ನಾವು ಅಲ್ಲಿ ತಲುಪಿದರೆ ನಮಗೆ ಯಾವ ರೀತಿಯ ಭದ್ರತೆ ನೀಡಿದ್ದಾರೆ ಎಂಬುದು ತಿಳಿಯುತ್ತದೆ. ಒಂದು ವೇಳೆ ನಮಗೆ ಭದ್ರತೆ ನೀಡದಿದ್ದರೂ ನಾವು ಅಲ್ಲಿಗೆ ತೆರಳುತ್ತೇವೆ. ಯಾವುದೇ ಕಾರಣಕ್ಕೂ ಅಯ್ಯಪ್ಪ ದರ್ಶನ ಪಡೆಯದೆ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವುದಿಲ್ಲ ಎಂದು ತೃಪ್ತಿ ದೇಸಾಯಿ ಹೇಳಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…