ತೊಡಿಕಾನ: ತೊಡಿಕಾನ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ 58 ಎಂದು ಗುರುತಿಸಲಾಗಿದೆ.ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಮೊಟ್ಟೆ ಎಂಬಲ್ಲಿ ಹೊಳೆ ಬದಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ದೇಹ ಹೊಳೆಯಲ್ಲಿದ್ದು ಪೊಲೀಸರು ಮತ್ತು ಮನೆಯವರು ಬಂದ ಬಳಿಕ ತೆಗೆಯಲಾಗುವುದೆಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ
ಉಡುಪಿ : ಮಕ್ಕಳ ದಿನಾಚರಣೆ – ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ :- Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…