Featured

ತೊಡಿಕಾನ : ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು – Vishwanews24

ಅರಂತೋಡು: ಆಕಸ್ಮಿಕವಾಗಿ ಹೊಳೆಗೆ ಬಿದ್ದು ಪಾರೆಸ್ಟ್ ವಾಚರ್ ಸಾವು

ತೊಡಿಕಾನ: ತೊಡಿಕಾನ ಸಮೀಪದ ಕೊಡಗು ಜಿಲ್ಲೆಗೆ ಸೇರಿದ ಪಾರೆಸ್ಟ್ ವಾಚರ್ ಆಕಸ್ಮಿಕವಾಗಿ ಹೊಳೆಗೆ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.

ಮೃತಪಟ್ಟ ಫಾರೆಸ್ಟ್ ವಾಚರ್ ಚಿನ್ನಪ್ಪ 58 ಎಂದು ಗುರುತಿಸಲಾಗಿದೆ.ಕೊಡಗು ಅರಣ್ಯ ಇಲಾಖೆಯಿಂದ ಭೂಮಿಯ ಸರ್ವೆಗೆ ಹೋದ ಸಂದರ್ಭ ತೊಡಿಕಾನ ಸಮೀಪದ ಮಾವಿನಕಟ್ಟೆ ನರುವೋಳು ಮೊಟ್ಟೆ ಎಂಬಲ್ಲಿ ಹೊಳೆ ಬದಿಯಲ್ಲಿ ನೀರು ಕುಡಿಯಲು ಪ್ರಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತ ದೇಹ ಹೊಳೆಯಲ್ಲಿದ್ದು ಪೊಲೀಸರು ಮತ್ತು ಮನೆಯವರು ಬಂದ ಬಳಿಕ ತೆಗೆಯಲಾಗುವುದೆಂದು ತಿಳಿದು ಬಂದಿದೆ.

ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ಬಳಿಕ ತಿಳಿದು ಬರಬೇಕಾಗಿದೆ

ಉಡುಪಿ : ಮಕ್ಕಳ ದಿನಾಚರಣೆ – ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ :- Vishwanews24

Vishwa News 24

Recent Posts

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು – vishwanews24

ಚಲಿಸುತ್ತಿದ್ದ ಕಾರಿನ ಮುಂದೆ ಬಿದ್ದ ಬೃಹತ್‌ ಮರ ; ಅದೃಷ್ಟವಶಾತ್  ಪ್ರಯಾಣಿಕರು ಪಾರು ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು…

11 hours ago

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ – vishwanews24

ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ ಬಾವಿಯಲ್ಲಿ ಪತ್ತೆ ; ಆತ್ಮಹತ್ಯೆ ಶಂಕೆ ಉಡುಪಿ : ನಾಪತ್ತೆಯಾಗಿದ್ದ ಉಪನ್ಯಾಸಕರ ಮೃತದೇಹ…

11 hours ago

ಪುತ್ತೂರು : ವಿದ್ಯುತ್ ತಂತಿ ತಗುಲಿ ಬಾಲಕ ಸಾವು – vishwanews24

ಪುತ್ತೂರು : ವಿದ್ಯುತ್ ತಂತಿ ತಗುಲಿ  ಬಾಲಕ ಸಾವು ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ…

15 hours ago

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ – vishwanews24

ಕಾರ್ಕಳ: ಕಾರು ಮತ್ತು ಬೈಕ್ ಅಪಘಾತ ; ತಂದೆ ಸಾವು , ಮಗಳು ಗಂಭೀರ ಕಾರ್ಕಳ: ಕಾರು ಮತ್ತು ಬೈಕ್…

15 hours ago

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ – vishwanews24

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲೈಸೆನ್ಸ್‌ ರದ್ದು ಪಡಿಸಿದ ಆರ್‌ಬಿಐ ನವದೆಹಲಿ : ನಿಯಮಗಳನ್ನು ನಿರಂತರ ಉಲ್ಲಂಘನೆ ಮಾಡಿದ್ದಕ್ಕೆ ಏಪ್ರಿಲ್ 24…

15 hours ago

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ – vishwanews24

ಬಂಟ್ವಾಳ :  ಬಿ.ಸಿ.ರೋಡ್ ನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬಂಟ್ವಾಳ:  ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್…

16 hours ago