Featured

ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆಯ ಮಿಗ್ 29ಕೆ ತರಬೇತಿ ವಿಮಾನ ಪತನ, ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ನಾಪತ್ತೆ -Vishwanews24

ಅರಬ್ಬಿ ಸಮುದ್ರದಲ್ಲಿ ಭಾರತೀಯ ನೌಕಾಪಡೆಯ ಮಿಗ್ 29ಕೆ ತರಬೇತಿ ವಿಮಾನ ಪತನ, ಓರ್ವ ಪೈಲಟ್ ರಕ್ಷಣೆ, ಮತ್ತೋರ್ವ ನಾಪತ್ತೆ -Vishwanews24

ಹೊಸದಿಲ್ಲಿ: ಭಾರತೀಯ ನೌಕಾಪಡೆ ಸೇರಿದ ಮಿಗ್ -29ಕೆ ತರಬೇತುದಾರ ವಿಮಾನ ಗುರುವಾರ ಸಂಜೆ ಪತನವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅರಬ್ಬಿ ಸಮುದ್ರದಲ್ಲಿ ತರಬೇತುದಾರ ವಿಮಾನ ಪತನವಾಗಿದ್ದು, ಓರ್ವ ಪೈಲಟ್ ಬಚಾವ್ ಆಗಿದ್ದು ಮತ್ತೋರ್ವ ಪೈಲಟ್‌ ನಾಪತ್ತೆಯಾಗಿದ್ದಾನೆ ಎಂದು ಭಾರತೀಯ ನೌಕಾಪಡೆ ಮಾಹಿತಿ ನೀಡಿದೆ.

ಅಪಘಾತದ ವೇಳೆ ಒಬ್ಬ ಪೈಲಟ್‌ ಕೂಡಲೇ ತನ್ನನ್ನು ತಾನು ರಕ್ಷಿಸಿಕೊಂಡರೆ ಮತ್ತೊರ್ವ ನಾಪತ್ತೆಯಾಗಿದ್ದಾನೆ. ಈತನಿಗಾಗಿ ಇದೀಗ ಶೋಧ ಕಾರ್ಯ ಆರಂಭವಾಗಿದೆ ಎಂದು ತಿಳಿಸಿದ್ದಾರೆ. ಘಟನೆ ಸಂಬಂಧ ನೌಕಾಪಡೆ ಅಪಘಾತದ ಕಾರಣವನ್ನು ಕಂಡುಹಿಡಿಯುವ ಉದ್ದೇಶದಿಂದ ಸಂಬಂಧಪಟ್ಟ ಅಧಿಕಾರಿಗಳು ತನಿಖೆಗೆ ಆದೇಶಿಸಿದೆ.

ಮಿಗ್ 29ಕೆ ತರಬೇತಿ ವಿಮಾನ ಅರಬ್ಬಿ ಸಮುದ್ರ ಪ್ರದೇಶದಲ್ಲಿ ಸಂಭವಿಸಿದ್ದು, ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ವರದಿ ವಿವರಿಸಿದೆ.

ಭಾರತೀಯ ನೌಕಾಪಡೆಯಲ್ಲಿ 40ಕ್ಕೂ ಅಧಿಕ ಮಿಗ್ 29 ಯುದ್ಧ ವಿಮಾನಗಳಿದ್ದು, ಇವುಗಳು ಗೋವಾ ಹಾಗೂ ಐಎನ್ ಎಸ್ ವಿಕ್ರಮಾದಿತ್ಯದ ಮೂಲಕ ಕಾರ್ಯಾಚರಿಸುತ್ತಿರುವುದಾಗಿ ತಿಳಿದು ಬಂದಿದೆ.

Vishwa News 24

Recent Posts

ನಾಳಿನ ‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ – vishwanews24

‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…

1 hour ago

ನಟ ಪ್ರಕಾಶ್ ರಾಜ್ ಮತದಾರರ ಪಟ್ಟಿ ಹೆಸರು ಕೈಬಿಟ್ಟ ಆರೋಪ ಸುಳ್ಳು: ಬಿಬಿಎಂಪಿ ಸ್ಪಷ್ಟನೆ – vishwanews24

ವೋಟರ್ ಲಿಸ್ಟ್​ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್​ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…

1 hour ago

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ. ಕೆ. ಶಿವಕುಮಾರ್ – vishwanews24

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ…

2 hours ago

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ – vishwanews24

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…

2 hours ago

ಉಡುಪಿ:  ಆ.14 ರಂದು ನೇರ ಸಂದರ್ಶನ – vishwanews24

ಉಡುಪಿ:  ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…

2 hours ago

ಮೀನುಗಾರರಿಗೆ ಸಬ್ಸಿಡಿ ರಹಿತ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ – vishwanews24

ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…

2 hours ago