ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ ಮಸಾಲೆ ಪೌಡರ್ ಗಳಲ್ಲಿ ಸೀಸದ ಅಂಶ ಪತ್ತೆಯಾಗಿದ್ದು, ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಪರೀಕ್ಷೆಗೆ ಸರ್ಕಾರ ಆದೇಶ ಹೊರಡಿಸಿದೆ.
ಅರಿಶಿಣ ಪುಡಿ ಮತ್ತು ಬೇರುಗಳಲ್ಲಿ ಸೀಸದ ಅಂಶ ಕಲಬೆರಕೆ ಮಾಡುತ್ತಿದ್ದಾರೆ. ಅರಿಶಿಣಪುಡಿ ಮತ್ತು ಮಸಾಲೆ ಪುಡಿ ಗಟ್ಟಿ ಬರಲಿ ಎಂದು ಕಲಬೆರಕೆ ಮಾಡುತ್ತಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಗೆ ದೂರು ದಾಖಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ ಅರಿಶಿಣ ಪುಡಿ ಪರೀಕ್ಷಿಸಲು ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ:
ಅರಿಶಿಣ ಪುಡಿಗೆ ಯಾವುದೋ ಚೆಕ್ಕೆಯ ಪುಡಿಗಳನ್ನ ಬೆರೆಸುತ್ತಿದ್ದಾರೆ. ಈ ಕಲಬೆರಕೆಯಿಂದ ಕ್ಯಾನ್ಸರ್ಗೆ ಕಾರಣ ಆಗೋದು ಅಲ್ಲದೇ ಹಲವು ಹಾನಿಕಾರಕ ಅಂಶಗಳಿಗೆ ಕಾರಣ ಆಗಲಿದೆ. ಜೊತೆಗೆ ಖಾಯಿಲೆಗಳಿಗೆ ಮಾರ್ಗ ಆಗುತ್ತದೆ ಎಂದು ಸರ್ಕಾರಕ್ಕೆ ದೂರು ಸಲ್ಲಿಸಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ, ಅರಿಶಿಣ ಪುಡಿ ಸ್ಯಾಂಪಲ್ಗಳನ್ನ ಕಲೆಕ್ಟ್ ಮಾಡಿ ಟೆಸ್ಟ್ಗೆ ರವಾನಿಸಲಾಗಿದೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…