ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ ಮಸಾಲೆ ಪೌಡರ್ ಗಳಲ್ಲಿ ಸೀಸದ ಅಂಶ ಪತ್ತೆಯಾಗಿದ್ದು, ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಪರೀಕ್ಷೆಗೆ ಸರ್ಕಾರ ಆದೇಶ ಹೊರಡಿಸಿದೆ.
ಅರಿಶಿಣ ಪುಡಿ ಮತ್ತು ಬೇರುಗಳಲ್ಲಿ ಸೀಸದ ಅಂಶ ಕಲಬೆರಕೆ ಮಾಡುತ್ತಿದ್ದಾರೆ. ಅರಿಶಿಣಪುಡಿ ಮತ್ತು ಮಸಾಲೆ ಪುಡಿ ಗಟ್ಟಿ ಬರಲಿ ಎಂದು ಕಲಬೆರಕೆ ಮಾಡುತ್ತಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಗೆ ದೂರು ದಾಖಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ ಅರಿಶಿಣ ಪುಡಿ ಪರೀಕ್ಷಿಸಲು ಸರ್ಕಾರ ಆದೇಶಿಸಿದೆ.
ಇದನ್ನೂ ಓದಿ:
ಅರಿಶಿಣ ಪುಡಿಗೆ ಯಾವುದೋ ಚೆಕ್ಕೆಯ ಪುಡಿಗಳನ್ನ ಬೆರೆಸುತ್ತಿದ್ದಾರೆ. ಈ ಕಲಬೆರಕೆಯಿಂದ ಕ್ಯಾನ್ಸರ್ಗೆ ಕಾರಣ ಆಗೋದು ಅಲ್ಲದೇ ಹಲವು ಹಾನಿಕಾರಕ ಅಂಶಗಳಿಗೆ ಕಾರಣ ಆಗಲಿದೆ. ಜೊತೆಗೆ ಖಾಯಿಲೆಗಳಿಗೆ ಮಾರ್ಗ ಆಗುತ್ತದೆ ಎಂದು ಸರ್ಕಾರಕ್ಕೆ ದೂರು ಸಲ್ಲಿಸಲಾಗಿದೆ. ಹೀಗಾಗಿ ರಾಜ್ಯಾದ್ಯಂತ ಮಸಾಲೆ ಪುಡಿ, ಅರಿಶಿಣ ಪುಡಿ ಸ್ಯಾಂಪಲ್ಗಳನ್ನ ಕಲೆಕ್ಟ್ ಮಾಡಿ ಟೆಸ್ಟ್ಗೆ ರವಾನಿಸಲಾಗಿದೆ.
ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್…
ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…
ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್ಪೋಸ್ಟ್ ಬಳಿ …
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೊಲ್ಲೂರು:…
ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ : ಕಾಂಗ್ರೆಸ್ ಯಾವತ್ತೂ…
ಎಂಜಿನಿಯರ್ ಮೇಲೆ ಕೆಸರು ಸುರಿದ ಪ್ರಕರಣ:ಮಹಾರಾಷ್ಟ್ರ ಸಚಿವ ನಿತೇಶ್ ನಾರಾಯಣ ರಾಣೆಗೆ 1 ತಿಂಗಳು ಜೈಲು ಶಿಕ್ಷೆ ಮುಂಬೈ: ಮಹಾರಾಷ್ಟ್ರ…