ಬೆಂಗಳೂರು :ಬೆಂಗಳೂರಿನಲ್ಲಿ ರವಿವಾರ ನಡೆಯಲಿದ್ದ ನಳಿನ್ ಕುಮಾರ್ ಕಟೀಲು ರಾಜ್ಯಾಧ್ಯಕ್ಷ ಪದಗ್ರಹಣ ಸಮಾರಂಭ ಮಾಜಿ ಕೇಂದ್ರ ಸಚಿವ ಅರುಣ್ ಜೇಟ್ಲಿ ನಿಧನದಿಂದ ಮುಂದೂಡಲ್ಪಟ್ಟಿದೆ .
ರವಿವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪದಗ್ರಹಣ ಸಮಾರಂಭ ಆಯೋಜಿಸಲಾಗಿತ್ತು. ನಳಿನ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಂದ ಅಧಿಕಾರ ಸ್ವೀಕರಿಸಲಿದ್ದರು.ಕಾರ್ಯಕ್ರಮವನ್ನು ಮುಂದೂಡಿರುವ ಬಗ್ಗೆ ಸಂಸದರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಈ ಹಿನ್ನಲೆಯಲ್ಲಿ ರಾಜ್ಯದ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಭಾನುವಾರ ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಮಾಡಬೇಕಾಗಿತ್ತು. ಇಂತಹ ಸಮಾರಂಭವನ್ನು ಶೋಕಾಚರಣೆಯ ಹಿನ್ನಲೆಯಲ್ಲಿ, ರದ್ದು ಪಡಿಸಲಾಗಿದೆ. ಈ ಮೂಲಕ ಕಾರ್ಯಕ್ರಮವನ್ನು ಮುಂದೂಡಿ, ರಾಜ್ಯ ಬಿಜೆಪಿ ಆದೇಶಿಸಿದೆ. ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ಸಮಯವನ್ನು ತಿಳಿಸಲಾಗುತ್ತದೆ ಎಂದು ಹೇಳಿದೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…