ಕಾಪು: ಕೋವಿಡ್ 19 ಕಾರ್ಯಕರ್ತೆಯಾಗಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಸಂದರ್ಭ ಬಡ ಕುಟುಂಬಗಳನ್ನು ಗುರುತಿಸಿ ಸ್ವತಃ ಮುತುವರ್ಜಿ ವಹಿಸಿ ದಾನಿಗಳ ಸಹಕಾರ ಪಡೆದುಕೊಂಡು ಶಶಿಕಲಾ ನವೀನ್ ಅವರು ಅವರಿಗೆ ಆಹಾರದ ಕಿಟ್ ವಿತರಣೆಗೆ ಸಹಕರಿಸಿದ್ದಾರೆ
ಕೋವಿಡ್ 19 ವಾರಿಯರ್, ಎರ್ಮಾಳು ಶ್ರೀನಿಧಿ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ನವೀನ್ ಅವರು ಗುರುತಿಸಿದ 16 ತೀರಾ ಬಡ ಕುಟುಂಬಗಳಿಗೆ ದಾನಿಗಳಾದ ಎರ್ಮಾಳು ಹೊಸಮನೆ ಡಿ.ಎಂ. ಶೆಟ್ಟಿ, ಪ್ರತಿಭಾ ಡಿ. ಶೆಟ್ಟಿ ದಂಪತಿ, ಮತ್ತು ಜಯಂತಿ ಚೌಟ ಅವರು ಕೊಡಮಾಡಿದ ಅಕ್ಕಿ ಸಹಿತ ನಿತ್ಯ ಬಳಕೆಯ ದಿನಸಿ ಸಾಮಾಗ್ರಿಗಳನ್ನು ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬಳಿ ಮೇ 5ರಂದು ವಿತರಿಸಲಾಯಿತು.
ಈ ಸಂದರ್ಭ ದಾನಿಗಳು ಕೋವಿಡ್ 19 ವಾರಿಯರ್ ಶಶಿಕಲಾ ನವೀನ್ ಅವರನ್ನು ಅಭಿನಂದಿಸಿದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…