ಕಾಪು: ಕೋವಿಡ್ 19 ಕಾರ್ಯಕರ್ತೆಯಾಗಿ ಮನೆ ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಸಂದರ್ಭ ಬಡ ಕುಟುಂಬಗಳನ್ನು ಗುರುತಿಸಿ ಸ್ವತಃ ಮುತುವರ್ಜಿ ವಹಿಸಿ ದಾನಿಗಳ ಸಹಕಾರ ಪಡೆದುಕೊಂಡು ಶಶಿಕಲಾ ನವೀನ್ ಅವರು ಅವರಿಗೆ ಆಹಾರದ ಕಿಟ್ ವಿತರಣೆಗೆ ಸಹಕರಿಸಿದ್ದಾರೆ
ಕೋವಿಡ್ 19 ವಾರಿಯರ್, ಎರ್ಮಾಳು ಶ್ರೀನಿಧಿ ಅಂಗನವಾಡಿ ಕಾರ್ಯಕರ್ತೆ ಶಶಿಕಲಾ ನವೀನ್ ಅವರು ಗುರುತಿಸಿದ 16 ತೀರಾ ಬಡ ಕುಟುಂಬಗಳಿಗೆ ದಾನಿಗಳಾದ ಎರ್ಮಾಳು ಹೊಸಮನೆ ಡಿ.ಎಂ. ಶೆಟ್ಟಿ, ಪ್ರತಿಭಾ ಡಿ. ಶೆಟ್ಟಿ ದಂಪತಿ, ಮತ್ತು ಜಯಂತಿ ಚೌಟ ಅವರು ಕೊಡಮಾಡಿದ ಅಕ್ಕಿ ಸಹಿತ ನಿತ್ಯ ಬಳಕೆಯ ದಿನಸಿ ಸಾಮಾಗ್ರಿಗಳನ್ನು ಎರ್ಮಾಳು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಬಳಿ ಮೇ 5ರಂದು ವಿತರಿಸಲಾಯಿತು.
ಈ ಸಂದರ್ಭ ದಾನಿಗಳು ಕೋವಿಡ್ 19 ವಾರಿಯರ್ ಶಶಿಕಲಾ ನವೀನ್ ಅವರನ್ನು ಅಭಿನಂದಿಸಿದರು.
ವರದಿ: ಪುರುಷೋತ್ತಮ ಸಾಲಿಯಾನ್
ವಿಶ್ವನ್ಯೂಸ್24: 9343846360
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…
ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…
ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿ; ಐವರಿಗೆ ಗಂಭೀರ ಗಾಯ ಉಪ್ಪಿನಂಗಡಿ: ಕಾರಿಗೆ ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿರುವ…