ಉಡುಪಿ : ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in, https://ssp.karnataka.gov.in, ಸಹಾಯವಾಣಿ: 080-35254757 ಅಥವಾ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಉಡುಪಿ ದೂ.ಸಂಖ್ಯೆ : 0820-2574596, ಕುಂದಾಪುರ ದೂ.ಸಂಖ್ಯೆ : 08254-230370, ಕಾರ್ಕಳ ದೂ.ಸಂಖ್ಯೆ : 08258-231101 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ, ಮೆರಿಟ್–ಕಂ–ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಉಡುಪಿ ಮಾರ್ಚ್ 3 (ಕರ್ನಾಟಕ ವಾರ್ತೆ): ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಪ್ರಸಕ್ತ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾAಶದಲ್ಲಿ ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ವಿದ್ಯಾರ್ಥಿವೇತನದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್ಸೈಟ್ https://dom.karnataka.gov.in, https://ssp.postmatric.karnataka.gov.in ಅಥವಾ ಉಡುಪಿ ದೂ.ಸಂಖ್ಯೆ : 0820-2574596, ಕುಂದಾಪುರ ದೂ.ಸಂಖ್ಯೆ : 08254-230370 ಹಾಗೂ ಕಾರ್ಕಳ ದೂ.ಸಂಖ್ಯೆ : 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ತ್ವರಿತ ಚಿಕಿತ್ಸೆಯಿಂದ ಶ್ರವಣ ಸಮಸ್ಯೆ ಪರಿಹಾರ: ಡಾ. ಮುರಳೀಧರ ಪಾಟೀಲ್ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…