ತುಮಕೂರು: ಕೊರಟಗೆರೆಯ ಈದ್ಗಾ ಮೈದಾನದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಪ್ರಥಮವಾಗಿ ಅಲ್ಲಾಗೆ ನಾನು ನಮನ ಸಲ್ಲಿಸುತ್ತೇನೆ. ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರಿದ್ ಹಬ್ಬ ಇದು. ನಾನು ಎಲ್ಲರಿಗೂ ನಮನಗಳನ್ನ ಹೇಳುತ್ತೇನೆ. ಅಲ್ಲಾ ಎಲ್ಲರಿಗೂ ಅನೇಕ ರೀತಿ ಪರೀಕ್ಷೆ ಮಾಡುತ್ತಾನೆ. ಅದರಲ್ಲೂ ಮನುಷ್ಯರಿಗೆ ಹೆಚ್ಚು ಪರೀಕ್ಷೆ ಮಾಡುತ್ತಾನೆ.
ಮಹಮ್ಮದ್ ಇಬ್ರಾಹಿಂ ಇಡೀ ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ. ಇದು ಪವಿತ್ರವಾದ ಹಬ್ಬ. ನಾನು ಬಹಳ ಸಂತೋಷವಾಗಿ ನಿಮ್ಮೊಟ್ಟಿಗೆ ಭಾಗಿಯಾಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಅಶಿರ್ವಾದ ಕೇಳಿದ್ದೆ.
ನಿವೆಲ್ಲಾ ಕೊಟ್ಟಿದ್ದೀರಾ, ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಅಶಿರ್ವಾದದಿಂದ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾದ ಕೆಲಸ ನನ್ನದು. ಇದರಲ್ಲಿ ಯಾವುದೇ ಮುಲಾಜಿಲ್ಲದೇ ಕೆಲಸ ನಿಬಾಯಿಸುತ್ತೇನೆ ಎಂದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…