Featured

ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್ – Vishwanews24

ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಪರಮೇಶ್ವರ್

ತುಮಕೂರು: ಕೊರಟಗೆರೆಯ ಈದ್ಗಾ ಮೈದಾನದಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಪ್ರಪ್ರಥಮವಾಗಿ ಅಲ್ಲಾಗೆ ನಾನು ನಮನ ಸಲ್ಲಿಸುತ್ತೇನೆ. ಇಡೀ ವಿಶ್ವಕ್ಕೆ ಸಂದೇಶ ಕೊಡುವ ಬಕ್ರಿದ್ ಹಬ್ಬ ಇದು‌. ನಾನು ಎಲ್ಲರಿಗೂ ನಮನಗಳನ್ನ ಹೇಳುತ್ತೇನೆ. ಅಲ್ಲಾ ಎಲ್ಲರಿಗೂ ಅನೇಕ ರೀತಿ ಪರೀಕ್ಷೆ ಮಾಡುತ್ತಾನೆ. ಅದರಲ್ಲೂ ಮನುಷ್ಯರಿಗೆ ಹೆಚ್ಚು ಪರೀಕ್ಷೆ ಮಾಡುತ್ತಾನೆ.

ಮಹಮ್ಮದ್ ಇಬ್ರಾಹಿಂ ಇಡೀ ವಿಶ್ವಕ್ಕೆ ಸಂದೇಶ ಕೊಟ್ಟಿದ್ದಾರೆ. ಇದು ಪವಿತ್ರವಾದ ಹಬ್ಬ. ನಾನು ಬಹಳ ಸಂತೋಷವಾಗಿ ನಿಮ್ಮೊಟ್ಟಿಗೆ ಭಾಗಿಯಾಗಿದ್ದೇನೆ. ಚುನಾವಣಾ ಸಂದರ್ಭದಲ್ಲಿ ನಿಮ್ಮ ಬಳಿ ಬಂದು ನಿಮ್ಮ ಅಶಿರ್ವಾದ ಕೇಳಿದ್ದೆ.

ನಿವೆಲ್ಲಾ ಕೊಟ್ಟಿದ್ದೀರಾ, ಅಲ್ಲಾನ ಕೃಪೆಯಿಂದ ಇವತ್ತು ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಿಮ್ಮ ಅಶಿರ್ವಾದದಿಂದ ಗೃಹ ಸಚಿವನಾಗಿದ್ದೇನೆ. ಈ ರಾಜ್ಯದಲ್ಲಿ ಶಾಂತಿ ಕಾಪಾಡಬೇಕಾದ ಕೆಲಸ ನನ್ನದು. ಇದರಲ್ಲಿ ಯಾವುದೇ ಮುಲಾಜಿಲ್ಲದೇ ಕೆಲಸ ನಿಬಾಯಿಸುತ್ತೇನೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 day ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

2 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

2 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 days ago