ಮೇಷ: ಶತ್ರು ದಮನ, ಆರ್ಥಿಕ ಅನುಕೂಲ, ವ್ಯವಹಾರದಲ್ಲಿ ಚೇತರಿಕೆ, ಮಕ್ಕಳಿಂದ ಅನುಕೂಲ, ಪಾಲುದಾರಿಕೆಯಲ್ಲಿ ಹಿನ್ನಡೆ, ಸಂಗಾತಿಯಿಂದ ಅಂತರ, ಮಕ್ಕಳಿಂದ ಕಿರಿಕಿರಿ.
ವೃಷಭ: ಅಧಿಕ ಕೋಪ ತಾಪಗಳು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ನಷ್ಟ, ಹಿರಿಯರಿಂದ ಸಹಕಾರ, ಸಂಗಾತಿಯಿಂದ ಬೇಸರ, ಮಾನಸಿಕ ಒತ್ತಡ, ಅಧಿಕ ಖರ್ಚು.
ಮಿಥುನ: ಆರೋಗ್ಯದಲ್ಲಿ ಸಮಸ್ಯೆ, ಆಕಸ್ಮಿಕ ಪ್ರಯಾಣ, ಲಾಭ ಮತ್ತು ಖರ್ಚು ಸಮ ಪ್ರಮಾಣ, ಧೈರ್ಯದಿಂದ ಕಾರ್ಯ ಜಯ, ಕುಟುಂಬಕ್ಕೋಸ್ಕರ ಖರ್ಚು, ಮಾತಿನಿಂದ ಸಮಸ್ಯೆ.
ಕಟಕ: ಆರ್ಥಿಕವಾಗಿ ಚೇತರಿಕೆ, ಕುಟುಂಬದಿಂದ ಸಹಕಾರ, ಮಕ್ಕಳಿಂದ ಯೋಗ ಫಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರೀತಿ ಪ್ರೇಮದ ವಿಷಯಗಳಲ್ಲಿ ಸೋಲು, ದೂರ ಪ್ರದೇಶದಲ್ಲಿ ಉದ್ಯೋಗ ಹುಡುಕಾಟ.
ಸಿಂಹ: ವ್ಯವಹಾರದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಕಾರ, ಕುಟುಂಬದಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರಯಾಣದಲ್ಲಿ ವಿಘ್ನ.
ಕನ್ಯಾ: ಅಧಿಕ ಖರ್ಚು, ಕೋರ್ಟ್ ಕೇಸ್ಗಳಲ್ಲಿ ಸೋಲು, ಅಧಿಕ ಕೋಪ ತಾಪಗಳು, ಅತಿ ಆತ್ಮವಿಶ್ವಾಸದಿಂದ ಸಮಸ್ಯೆ, ದಾಯಾದಿ ಕಲಹ, ಪ್ರಯಾಣದಲ್ಲಿ ಅಡೆತಡೆಗಳು.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ತುಲಾ: ಅಧಿಕ ಖರ್ಚು, ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ, ಪಾಲುದಾರಿಕೆಯಲ್ಲಿ ಆಕಸ್ಮಿಕ ಅವಕಾಶಗಳು, ತಂದೆಯಿಂದ ಸಹಕಾರ, ದೂರ ಪ್ರಯಾಣದಲ್ಲಿ ಲಾಭ.
ವೃಶ್ಚಿಕ: ಅವಕಾಶ ಕೈ ತಪ್ಪುವುದು, ಅನಾರೋಗ್ಯ, ಅಧಿಕಾರಿಗಳಿಂದ ಕಿರಿಕಿರಿ, ಉದ್ಯೋಗಾವಕಾಶದಿಂದ ವಂಚಿತರಾಗುವಿರಿ.
ಧನಸ್ಸು: ಅವಕಾಶ ಕೈ ತಪ್ಪುವುದು, ತಂದೆಯಿಂದ ಸಹಕಾರ, ಮಕ್ಕಳಿಂದ ಅದೃಷ್ಟ, ಸಂಗಾತಿಗೋಸ್ಕರ ಖರ್ಚು, ಎಲೆಕ್ಟ್ರಾನಿಕ್ ಸಾಧನಗಳಿಂದ ನಷ್ಟ.
ಮಕರ: ಪ್ರಯಾಣದಲ್ಲಿ ವಿಘ್ನ, ಅನಾರೋಗ್ಯ, ಸಾಲ ಮಾಡುವ ಆಲೋಚನೆ, ಮಾನಸಿಕ ಒತ್ತಡ, ಆರ್ಥಿಕವಾಗಿ ಉತ್ತಮ.
ಕುಂಭ: ಸಂಗಾತಿಯಿಂದ ಆರ್ಥಿಕ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಅಧಿಕ ಒತ್ತಡ, ಪ್ರಯಾಣದಲ್ಲಿ ವಿಘ್ನ, ಸಂಗಾತಿ ನಡವಳಿಕೆಯಿಂದ ಬೇಸರ.
ಮೀನ: ಆರ್ಥಿಕ ಅನುಕೂಲ, ಉದ್ಯೋಗದಲ್ಲಿ ಲಾಭ, ಪ್ರಯಾಣದಲ್ಲಿ ಯಶಸ್ಸು, ಸಂಗಾತಿಯಿಂದ ಕಿರಿಕಿರಿ, ವಾಹನ ಖರೀದಿಯ ಆಲೋಚನೆ, ಅನಾರೋಗ್ಯ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…