Featured

ಅವಕಾಶ ಕೈ ತಪ್ಪುವುದು : ನೋಡಿ ಇಂದಿನ ದಿನ ಭವಿಷ್ಯ  – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅವಕಾಶ ಕೈ ತಪ್ಪುವುದು : ನೋಡಿ ಇಂದಿನ ದಿನ ಭವಿಷ್ಯ  – ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮೇಷ: ಶತ್ರು ದಮನ, ಆರ್ಥಿಕ ಅನುಕೂಲ, ವ್ಯವಹಾರದಲ್ಲಿ ಚೇತರಿಕೆ, ಮಕ್ಕಳಿಂದ ಅನುಕೂಲ, ಪಾಲುದಾರಿಕೆಯಲ್ಲಿ ಹಿನ್ನಡೆ, ಸಂಗಾತಿಯಿಂದ ಅಂತರ, ಮಕ್ಕಳಿಂದ ಕಿರಿಕಿರಿ.

ವೃಷಭ: ಅಧಿಕ ಕೋಪ ತಾಪಗಳು, ಸರ್ಕಾರಿ ಕೆಲಸ ಕಾರ್ಯಗಳಲ್ಲಿ ನಷ್ಟ, ಹಿರಿಯರಿಂದ ಸಹಕಾರ, ಸಂಗಾತಿಯಿಂದ ಬೇಸರ, ಮಾನಸಿಕ ಒತ್ತಡ, ಅಧಿಕ ಖರ್ಚು.

ಮಿಥುನ: ಆರೋಗ್ಯದಲ್ಲಿ ಸಮಸ್ಯೆ, ಆಕಸ್ಮಿಕ ಪ್ರಯಾಣ, ಲಾಭ ಮತ್ತು ಖರ್ಚು ಸಮ ಪ್ರಮಾಣ, ಧೈರ್ಯದಿಂದ ಕಾರ್ಯ ಜಯ, ಕುಟುಂಬಕ್ಕೋಸ್ಕರ ಖರ್ಚು, ಮಾತಿನಿಂದ ಸಮಸ್ಯೆ.

ಕಟಕ: ಆರ್ಥಿಕವಾಗಿ ಚೇತರಿಕೆ, ಕುಟುಂಬದಿಂದ ಸಹಕಾರ, ಮಕ್ಕಳಿಂದ ಯೋಗ ಫಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರೀತಿ ಪ್ರೇಮದ ವಿಷಯಗಳಲ್ಲಿ ಸೋಲು, ದೂರ ಪ್ರದೇಶದಲ್ಲಿ ಉದ್ಯೋಗ ಹುಡುಕಾಟ.

ಸಿಂಹ: ವ್ಯವಹಾರದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಕಾರ, ಕುಟುಂಬದಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಪ್ರಯಾಣದಲ್ಲಿ ವಿಘ್ನ.

ಕನ್ಯಾ: ಅಧಿಕ ಖರ್ಚು, ಕೋರ್ಟ್ ಕೇಸ್‌ಗಳಲ್ಲಿ ಸೋಲು, ಅಧಿಕ ಕೋಪ ತಾಪಗಳು, ಅತಿ ಆತ್ಮವಿಶ್ವಾಸದಿಂದ ಸಮಸ್ಯೆ, ದಾಯಾದಿ ಕಲಹ, ಪ್ರಯಾಣದಲ್ಲಿ ಅಡೆತಡೆಗಳು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಶ್ರೀ ಕ್ಷೇತ್ರಪಾಲಕ ಭೂತರಾಯರ ಆರಾಧಕರು
ವೇದ ಬ್ರಹ್ಮ ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ತುಲಾ: ಅಧಿಕ ಖರ್ಚು, ಸರ್ಕಾರಿ ಕೆಲಸಗಳಲ್ಲಿ ಹಿನ್ನಡೆ, ಪಾಲುದಾರಿಕೆಯಲ್ಲಿ ಆಕಸ್ಮಿಕ ಅವಕಾಶಗಳು, ತಂದೆಯಿಂದ ಸಹಕಾರ, ದೂರ ಪ್ರಯಾಣದಲ್ಲಿ ಲಾಭ.

ವೃಶ್ಚಿಕ: ಅವಕಾಶ ಕೈ ತಪ್ಪುವುದು, ಅನಾರೋಗ್ಯ, ಅಧಿಕಾರಿಗಳಿಂದ ಕಿರಿಕಿರಿ, ಉದ್ಯೋಗಾವಕಾಶದಿಂದ ವಂಚಿತರಾಗುವಿರಿ.

ಧನಸ್ಸು: ಅವಕಾಶ ಕೈ ತಪ್ಪುವುದು, ತಂದೆಯಿಂದ ಸಹಕಾರ, ಮಕ್ಕಳಿಂದ ಅದೃಷ್ಟ, ಸಂಗಾತಿಗೋಸ್ಕರ ಖರ್ಚು, ಎಲೆಕ್ಟ್ರಾನಿಕ್‌ ಸಾಧನಗಳಿಂದ ನಷ್ಟ.

ಮಕರ: ಪ್ರಯಾಣದಲ್ಲಿ ವಿಘ್ನ, ಅನಾರೋಗ್ಯ, ಸಾಲ ಮಾಡುವ ಆಲೋಚನೆ, ಮಾನಸಿಕ ಒತ್ತಡ, ಆರ್ಥಿಕವಾಗಿ ಉತ್ತಮ.

ಕುಂಭ: ಸಂಗಾತಿಯಿಂದ ಆರ್ಥಿಕ ಲಾಭ, ಪಾಲುದಾರಿಕೆಯಲ್ಲಿ ಅನುಕೂಲ, ಅಧಿಕ ಒತ್ತಡ, ಪ್ರಯಾಣದಲ್ಲಿ ವಿಘ್ನ, ಸಂಗಾತಿ ನಡವಳಿಕೆಯಿಂದ ಬೇಸರ.

ಮೀನ: ಆರ್ಥಿಕ ಅನುಕೂಲ, ಉದ್ಯೋಗದಲ್ಲಿ ಲಾಭ, ಪ್ರಯಾಣದಲ್ಲಿ ಯಶಸ್ಸು, ಸಂಗಾತಿಯಿಂದ ಕಿರಿಕಿರಿ, ವಾಹನ ಖರೀದಿಯ ಆಲೋಚನೆ, ಅನಾರೋಗ್ಯ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

15 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago