ನವದೆಹಲಿ : ಪುಲ್ವಾಮಾದಲ್ಲಿ ನಡೆದ ಉಗ್ರನ ಆತ್ಮಾಹುತಿ ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದು, ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಶಂಕರ್ ಬಿದಿರಿ ಪ್ರಧಾನಿ ಮೋದಿ ಬಳಿ ಮನವಿಯೋಂದನ್ನು ಮಾಡಿಕೊಂಡಿದ್ದಾರೆ.
ಟ್ವೀಟರ್ ನಲ್ಲಿ ಶಂಕರ್ ಬಿದಿರಿ, ನನಗೆ 64 ವರ್ಷ, ಉಗ್ರ ನಿಗ್ರಹಕ್ಕೆ ಸಿದ್ಧನಿದ್ದೇನೆ. ಕಾಶ್ಮೀರಕ್ಕೆ ತೆರಳಲು ಒಂದು ಅವಕಾಶ ಮಾಡಿಕೊಡಿ ಉಗ್ರರನ್ನು ಇಲ್ಲವಾಗಿಸುವೆ. ನೀವು ಅವಕಾಶ ನೀಡಿದರೆ ಈಗಲೇ ತೆರಳುತ್ತೇನೆ. ಅಲ್ಲಿಯೇ ಉಗ್ರರ ಉಪಟಳ ಅಂತ್ಯಗೊಳಿಸುತ್ತೇನೆ ಇಲ್ಲದೇ ಹೋದರೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡುತ್ತೇನೆ ಎಂದು ಹೇಳಿದ್ದಾರೆ.
ನಿನ್ನೆ ಮಧ್ಯಾಹ್ನ ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಭೀಕರ ಉಗ್ರರ ದಾಳಿ ನಡೆದಿದ್ದು, ಈ ದಾಳಿಯಲ್ಲಿ ಈಗಾಗಲೇ 40 ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದು, ಸಾವಿನ ಸಂಖ್ಯೆ ಏರುತ್ತಲೇ ಇದೆ.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…