Featured

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಬೆಂಗಳೂರು: ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕರೆ ನಾನು ಸ್ಪರ್ಧಿಯಾಗಲು ರೆಡೆ ಎಂದು ಮಾಜಿ ಸಚಿವ, ಎಂಎಲ್‍ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನನಗೆ ಬಿಗ್‍ಬಾಸ್ ಮನೆಗೆ ಹೋಗಲು ಆಸಕ್ತಿಇದೆ. ನನ್ನ ಸ್ನೇಹಿತರು, ಆಪ್ತರು ಹಾಗೂ ಅಭಿಮಾನಿಗಳು ಬಿಗ್‍ಬಾಸ್ ಮನೆಗೆ ಹೋಗಲು ಒತ್ತಾಯಿಸುತ್ತಿದ್ದು, ಬಿಗ್‍ಬಾಸ್ ಕಾರ್ಯಕ್ರಮದ ಆಯೋಜಕರಿಂದ ವಿಶೇಷ ಆಹ್ವಾನಿತರಾಗಿ ಬನ್ನಿ ಎಂದು ಕರೆದರೆ ನಾಲ್ಕೈದು ದಿನಗಳ ಮಟ್ಟಿಗೆ ಬಿಗ್‍ಬಾಸ್ ಮನೆಗೆ ಗೆಸ್ಟ್ ರೀತಿ ಹೋಗಿ ಬರುತ್ತೇನೆ” ಎಂದರು.

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಇನ್ನು ಸೀಸನ್ 6ರ ವೇಳೆಗೆ ಪರಮೇಶ್ವರ್ ಗುಂಡ್ಕಲ್ ಅವರನ್ನು ನನ್ನನ್ನು ಬಿಗ್‍ಬಾಸ್‌ಗೆ ಆಹ್ವಾನಿಸಿದ್ದರು. ಆದರೆ ಆಗ ಅನಾರೋಗ್ಯದ ಕಾರಣದಿಂದ ನನಗೆ ಹೋಗಲು ಆಗಲಿಲ್ಲ. ಬಿಗ್‍ಬಾಸ್ ಮನೆಗೆ ಹೋದರೆ ರಾಜಕಾರಣದ ಕುರಿತು ಜನರಿಗೆ ಶಿಕ್ಷಣ ಕೊಡುತ್ತೇನೆ. ಅವಕಾಶ ಸಿಕ್ಕಿದರೆ ಖಂಡಿತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ದ” ಎಂದು ಹೇಳಿದ್ದಾರೆ.

ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

9 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago