Featured

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಬೆಂಗಳೂರು: ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಸಿಕ್ಕರೆ ನಾನು ಸ್ಪರ್ಧಿಯಾಗಲು ರೆಡೆ ಎಂದು ಮಾಜಿ ಸಚಿವ, ಎಂಎಲ್‍ಸಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ನನಗೆ ಬಿಗ್‍ಬಾಸ್ ಮನೆಗೆ ಹೋಗಲು ಆಸಕ್ತಿಇದೆ. ನನ್ನ ಸ್ನೇಹಿತರು, ಆಪ್ತರು ಹಾಗೂ ಅಭಿಮಾನಿಗಳು ಬಿಗ್‍ಬಾಸ್ ಮನೆಗೆ ಹೋಗಲು ಒತ್ತಾಯಿಸುತ್ತಿದ್ದು, ಬಿಗ್‍ಬಾಸ್ ಕಾರ್ಯಕ್ರಮದ ಆಯೋಜಕರಿಂದ ವಿಶೇಷ ಆಹ್ವಾನಿತರಾಗಿ ಬನ್ನಿ ಎಂದು ಕರೆದರೆ ನಾಲ್ಕೈದು ದಿನಗಳ ಮಟ್ಟಿಗೆ ಬಿಗ್‍ಬಾಸ್ ಮನೆಗೆ ಗೆಸ್ಟ್ ರೀತಿ ಹೋಗಿ ಬರುತ್ತೇನೆ” ಎಂದರು.

ಅವಕಾಶ ಸಿಕ್ಕರೆ ನಾನು ಖಂಡಿತವಾಗಿ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ : ಹೆಚ್.ವಿಶ್ವನಾಥ್ -Vishwanews24

ಇನ್ನು ಸೀಸನ್ 6ರ ವೇಳೆಗೆ ಪರಮೇಶ್ವರ್ ಗುಂಡ್ಕಲ್ ಅವರನ್ನು ನನ್ನನ್ನು ಬಿಗ್‍ಬಾಸ್‌ಗೆ ಆಹ್ವಾನಿಸಿದ್ದರು. ಆದರೆ ಆಗ ಅನಾರೋಗ್ಯದ ಕಾರಣದಿಂದ ನನಗೆ ಹೋಗಲು ಆಗಲಿಲ್ಲ. ಬಿಗ್‍ಬಾಸ್ ಮನೆಗೆ ಹೋದರೆ ರಾಜಕಾರಣದ ಕುರಿತು ಜನರಿಗೆ ಶಿಕ್ಷಣ ಕೊಡುತ್ತೇನೆ. ಅವಕಾಶ ಸಿಕ್ಕಿದರೆ ಖಂಡಿತವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಿದ್ದ” ಎಂದು ಹೇಳಿದ್ದಾರೆ.

ಬೆಳ್ತಂಗಡಿ, : ಕೂಲಿ ಕೆಲಸ ಮಾಡಿ ವಿದ್ಯಾಭ್ಯಾಸ ಹಾಗೂ ಪಿಎಚ್.ಡಿ ಪಡೆದ ನಿಯಾಝ್ ಪಣಕಜೆ -Vishwanews24

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

14 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

15 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago