ಮೇಷ: ಬಿಡುವಿಲ್ಲದ ಕಾರ್ಯಕ್ರಮಗಳು, ಉದ್ಯೋಗದಲ್ಲಿ ಬಡ್ತಿ, ಸುಖ ಭೋಜನ, ಮನಃಶಾಂತಿ, ವಾಹನದಿಂದ ತೊಂದರೆ.
ವೃಷಭ: ಮನೆಯಲ್ಲಿ ಸಂತಸ, ನೀಚ ಜನರ ಸಹವಾಸ, ಧನ ಹಾನಿ, ದ್ರವ್ಯ ನಾಶ, ಸರ್ಕಾರಿ ಕೆಲಸಗಳಲ್ಲಿ ವಿಳಂಬ.
ಮಿಥುನ: ಬಂಧುಗಳಿಂದ ಹಿತವಚನ, ಅಧಿಕ ತಿರುಗಾಟ, ಅಲ್ಪ ಪ್ರಗತಿ, ಉದರಬಾಧೆ, ಮನಸ್ಸಿನಲ್ಲಿ ದುಗುಡ.
ಕಟಕ: ಮಾತಿನಿಂದ ಅನರ್ಥ, ಮಾನಹಾನಿ, ಕೀಲು ನೋವು, ಅತಿಯಾದ ಕೋಪ, ದಾಂಪತ್ಯದಲ್ಲಿ ವಿರಸ.
ಸಿಂಹ: ಭೂ ವ್ಯವಹಾರಗಳಲ್ಲಿ ಎಚ್ಚರ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಕೃಷಿಕರಿಗೆ ಉತ್ತಮ ಲಾಭ, ಅಲೆದಾಟ.
ಕನ್ಯಾ: ಅವಸರದ ತೀರ್ಮಾನ ಬೇಡ, ಪ್ರಭಾವಿ ವ್ಯಕ್ತಿಗಳ ಭೇಟಿ, ಮಾತಾಪಿತರ ಸೇವೆಯಿಂದ ಮನಶಾಂತಿ.
ತುಲಾ: ಕಾರ್ಯಕ್ಷೇತ್ರದಲ್ಲಿ ಸಾಧನೆ, ವಿವಾಹ ಯೋಗ, ಸಾಲ ಮಾಡುವ ಸಂಭವ, ನಾನಾ ರೀತಿಯ ತೊಂದರೆ.
ವೃಶ್ಚಿಕ: ಪರರ ಕಷ್ಟಕ್ಕೆ ಸ್ಪಂದಿಸುವಿರಿ, ಮಧ್ಯಸ್ಥಿಕೆಯಿಂದ ಲಾಭ, ಸ್ನೇಹಿತರ ಭೇಟಿ, ವಿನಾಕಾರಣ ದ್ವೇಷ.
ಧನಸ್ಸು: ಅಲ್ಪ ಆದಾಯ,ಅಧಿಕ ಖರ್ಚು, ಕಾರ್ಯ ವಿಘಾತ,ಕೆಟ್ಟ ಆಲೋಚನೆ, ಹಿತ ಶತ್ರುಗಳಿಂದ ತೊಂದರೆ, ಜೋರಾಗ್ನಿ ಬೀತಿ.
ಮಕರ: ವಿಪರೀತ ಖರ್ಚು, ಪಾಪ ಕಾರ್ಯಾಸಕ್ತಿ, ಮಹಿಳೆಯರಿಗೆ ತೊಂದರೆ, ಕೋಪ ಜಾಸ್ತಿ, ದ್ರವ್ಯ ವ್ಯಾಪಾರಿಗಳಿಗೆ ಲಾಭ.
ಕುಂಭ: ಸಾಲ ಮರುಪಾವತಿ, ಕುಟುಂಬ ಸೌಖ್ಯ, ಹಿತ ಶತ್ರು ಭಾದೆ, ಕೋರ್ಟ್ ಕೆಲಸಗಳಲ್ಲಿ ಅಡೆ-ತಡೆ.
ಮೀನ: ಅನಿರೀಕ್ಷಿತ ಧನ ಲಾಭ, ಭಾಗ್ಯ ವೃದ್ಧಿ, ಅನಾವಶ್ಯಕ ವಸ್ತುಗಳ ಖರೀದಿ, ಅಕಾಲ ಭೋಜನ, ಕಾರ್ಯ ಸಾಧನೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…