Featured

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ : ಎರಡು ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ರಾಜ್ ಕುಂದ್ರಾ -Vishwanews24

ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ : ಎರಡು ತಿಂಗಳ ಬಳಿಕ ಜೈಲಿನಿಂದ ಹೊರ ಬಂದ ರಾಜ್ ಕುಂದ್ರಾ -Vishwanews24

ಮುಂಬೈ, : ಅಶ್ಲೀಲ ಚಿತ್ರಗಳ ನಿರ್ಮಾಣ ದಂಧೆ ಪ್ರಕರಣದಲ್ಲಿ ಬಂಧಿತರಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಸುಮಾರು 60 ದಿನಗಳ ಬಳಿಕ ಸೆ.21ರ ಮಂಗಳವಾರ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದರು.

ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಹೊರ ಬಂದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸದೆ ತಮ್ಮ ಕಾರಿನಲ್ಲಿ ಹೊರಟು ಹೋದರು. ಕಳೆದ ಜುಲೈ ತಿಂಗಳಿನಲ್ಲಿ ಮುಂಬೈ ಅಪರಾಧ ಇಲಾಖೆಯ ಪೊಲೀಸರು ಬಂಧಿಸಿದ್ದು ಪ್ರಕರಣ ಸಂಬಂಧ ತನಿಖೆ ನಡೆಸಿದ ಪೊಲೀಸರು ಮುಂಬೈ ನ್ಯಾಯಾಲಯಕ್ಕೆ ಕುಂದ್ರಾ ವಿರುದ್ಧ ಇತ್ತೀಚಿಗಷ್ಟೆ 1500 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಕುಂದ್ರಾ ಅವರು 60 ದಿನಗಳ ಜೈಲಿನಲ್ಲಿ ಕಳೆದ ನಂತರ 50,000 ರೂ.ಗಳ ಶ್ಯೂರಿಟಿ ಮೇರೆಗೆ ಜಾಮೀನು ಪಡೆದರು. ಮುಂಬೈ ಸೆಷನ್ಸ್ ನ್ಯಾಯಾಲಯವು ಕುಂದ್ರಾ ಮತ್ತು ಆತನ ಸಹ -ಆರೋಪಿ ರಯಾನ್ ಥಾರ್ಪೆಗೆ ಜಾಮೀನು ಮಂಜೂರು ಮಾಡಿತು. ಇವರಿಬ್ಬರೂ ಜುಲೈ 19 ರಂದು ಬಂಧನಕ್ಕೊಳಗಾಗಿದ್ದರು. ಕುಂದ್ರಾ ಅವರು ತಮ್ಮ ಬಂಧನದ ದಿನದಿಂದ ಜಾಮೀನು ಪಡೆಯಲು ಪ್ರಯತ್ನ ನಡೆಸಿದ್ದರು.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

14 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

14 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

14 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

16 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

16 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

16 hours ago