Featured

ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್‌ ಆಗ್ರಹ -Vishwanews24

ಸರ್ಕಾರ ಉರುಳಿಸುವ ಬೆದರಿಕೆ ಹಾಕುತ್ತಾ ರಾಜರೋಷಾವಾಗಿ ತಿರುಗುವ ಅತ್ಯಾಚಾರ ಆರೋಪಿ ಇದೇ ಮೊದಲು..

ಅಶ್ಲೀಲ ಸಿಡಿ ಪ್ರಕರಣದಲ್ಲಿ ರಮೇಶ್‌ ಜಾರಕಿಹೊಳಿ ಅವರನ್ನು ಕೂಡಲೇ ಬಂಧಿಸಿ : ಕಾಂಗ್ರೆಸ್‌ ಆಗ್ರಹ -Vishwanews24

ಬೆಂಗಳೂರು, : ಓರ್ವ ಅತ್ಯಾಚಾರ ಆರೋಪಿ ಸರ್ಕಾರ ಉರುಳಿಸುವ ಬೆದರಿಕೆಗಳನ್ನು ಹಾಕಿಕೊಂಡು ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ ಎಂದು ಹೇಳಿರುವ ಕಾಂಗ್ರೆಸ್‌, ಅಶ್ಲೀಲ ಸಿಡಿ ಪ್ರಕರಣದಲ್ಲಿ ಕೂಡಲೇ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.

ಸಿಡಿಯಲ್ಲಿರುವ ಯುವತಿ ಶುಕ್ರವಾರ ಲಿಖಿತ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಮೇಶ್‌ ಜಾರಕಿಹೊಳಿ, “ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ. ನಮ್ಮ ಆಟ ಇನ್ನು ಪ್ರಾರಂಭವಾಗಲಿದೆ. ಶೀಘ್ರದಲ್ಲೇ ಈ ಸಿಡಿ ಹಿಂದಿನ ಮಹಾನಾಯಕನನ್ನು ಬಹಿರಂಗಪಡಿಸುವ ಮೂಲಕ ಬಾಂಬ್‌ ಸಿಡಿಸಲಿದ್ದೇನೆ” ಎಂದು ಹೇಳಿದ್ದರು.

ಇದನ್ನೂ ಓದಿ :ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

ಈ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ”ಅತ್ಯಾಚಾರ ಆರೋಪಿ ಸರ್ಕಾರವನ್ನೇ ಉರುಳಿಸಿಬಿಡಬಲ್ಲೆ, ಬಾಂಬ್ ಹಾಕುತ್ತೇನೆ, ಮತ್ತೊಂದು ಮಾಡುತ್ತೇನೆ ಎನ್ನುವ ಬೆದರಿಕೆ ಹಾಕುತ್ತಾ ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ” ಎಂದು ಹೇಳಿದೆ. ”ಕೂಡಲೇ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು” ಎಂದು ಆಗ್ರಹಿಸಿರುವ ಕಾಂಗ್ರೆಸ್,‌ ”ಪ್ರಕರಣ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ” ಎಂದು ಹೇಳಿದೆ.

ಇದನ್ನೂ ಓದಿ :ಹೆಜಮಾಡಿ: ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ: ನವಯುಗ ಕಂಪನಿಗೆ ಮನವಿ -Vishwanews24

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

10 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

11 hours ago