ಬೆಂಗಳೂರು, : ಓರ್ವ ಅತ್ಯಾಚಾರ ಆರೋಪಿ ಸರ್ಕಾರ ಉರುಳಿಸುವ ಬೆದರಿಕೆಗಳನ್ನು ಹಾಕಿಕೊಂಡು ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ ಎಂದು ಹೇಳಿರುವ ಕಾಂಗ್ರೆಸ್, ಅಶ್ಲೀಲ ಸಿಡಿ ಪ್ರಕರಣದಲ್ಲಿ ಕೂಡಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.
ಸಿಡಿಯಲ್ಲಿರುವ ಯುವತಿ ಶುಕ್ರವಾರ ಲಿಖಿತ ದೂರು ನೀಡಿದ್ದಾಳೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ರಮೇಶ್ ಜಾರಕಿಹೊಳಿ, “ಮೈತ್ರಿ ಸರ್ಕಾರವನ್ನೇ ಉರುಳಿಸಿದ್ದೇವೆ, ಇನ್ನು ಇದ್ಯಾವ ಲೆಕ್ಕ. ನಮ್ಮ ಆಟ ಇನ್ನು ಪ್ರಾರಂಭವಾಗಲಿದೆ. ಶೀಘ್ರದಲ್ಲೇ ಈ ಸಿಡಿ ಹಿಂದಿನ ಮಹಾನಾಯಕನನ್ನು ಬಹಿರಂಗಪಡಿಸುವ ಮೂಲಕ ಬಾಂಬ್ ಸಿಡಿಸಲಿದ್ದೇನೆ” ಎಂದು ಹೇಳಿದ್ದರು.
ಇದನ್ನೂ ಓದಿ :ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ”ಅತ್ಯಾಚಾರ ಆರೋಪಿ ಸರ್ಕಾರವನ್ನೇ ಉರುಳಿಸಿಬಿಡಬಲ್ಲೆ, ಬಾಂಬ್ ಹಾಕುತ್ತೇನೆ, ಮತ್ತೊಂದು ಮಾಡುತ್ತೇನೆ ಎನ್ನುವ ಬೆದರಿಕೆ ಹಾಕುತ್ತಾ ರಾಜಾರೋಷವಾಗಿ ತಿರುಗುತ್ತಿರುವುದು ಬಹುಶಃ ಇದೇ ಮೊದಲೇನೋ” ಎಂದು ಹೇಳಿದೆ. ”ಕೂಡಲೇ ರಮೇಶ್ ಜಾರಕಿಹೊಳಿಯನ್ನು ಬಂಧಿಸಬೇಕು” ಎಂದು ಆಗ್ರಹಿಸಿರುವ ಕಾಂಗ್ರೆಸ್, ”ಪ್ರಕರಣ ಪ್ರಭಾವಕ್ಕೆ ಒಳಗಾಗದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ” ಎಂದು ಹೇಳಿದೆ.
ಇದನ್ನೂ ಓದಿ :ಹೆಜಮಾಡಿ: ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ: ನವಯುಗ ಕಂಪನಿಗೆ ಮನವಿ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…