Featured

ಅಷ್ಠಮಠದ ಮೂರು ಸ್ವಾಮೀಜಿಗಳ ವಿಚಾರಣೆ ನಡೆಸಿದ ಪೋಲಿಸರು

ಅಷ್ಠಮಠದ ಮೂರು ಸ್ವಾಮೀಜಿಗಳ ವಿಚಾರಣೆ ನಡೆಸಿದ ಪೋಲಿಸರು

ಉಡುಪಿ: ಅಷ್ಠಮಠದ ಯತಿಗಳಲ್ಲಿ ಒಂದಾದ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಅಸಹಜ ಸಾವಿನ ಕುರಿತು ಹಿರಿಯಡಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ತಕ್ಷಣ ಪೋಲೀಸರು ತನಿಖೆಯನ್ನ ಕೈಗೊಂಡಿದ್ದಾರೆ.

ಇಂದು ಶೀರೂರು ಮೂಲ‌ಮಠದಲ್ಲಿ ಶಿರೂರು ಶ್ರೀಗಳ ಅಂತ್ಯಸಂಸ್ಕಾರ ಮುಗಿದ ತಕ್ಷಣ ಪೋಲಿಸರು ಅದಮಾರು,ಕಾಣಿಯೂರು,ಮತ್ತು ಸೋದೆ ಮಠಾಧೀಶರನ್ನ‌  ಒಂದು ಗಂಟೆಗಳ ಕಾಲ ತನಿಖೆಗೆ ಒಳಪಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಪೋಲಿಸರ ತನಿಖಾ ಪ್ರಶ್ನೆಗಳಿಗೆ ಮೂರು ಸ್ವಾಮೀಜಿಿಿ  ಉತ್ತರಿಸಲು ತಡಬಡಾಯಿಸಿದ್ದಾರೆಂದು ತಿಳಿದು ಬಂದಿದೆ.

ಆದರೇ ತನಿಖೆಯಲ್ಲಿ ಯಾವೆಲ್ಲ ಪ್ರಶ್ನೆಗಳು ಬಂದಿದೆಂಬ ಮಾಹಿತಿ ಲಭ್ಯವಾಗಿಲ್ಲ.

ಒಟ್ಟಾರೆಯಾಗಿ ನಿಗೂಢವಾಗಿ ಸಾವನ್ನಪ್ಪಿದ ಶಿರೂರು ಶ್ರೀಗಳ ಮರಣ ರಹಸ್ಯ ತನಿಖೆಯ ಬಳಿಕವಷ್ಟೆ ಸತ್ಯ ಹೊರ ಬೀಳಬೇಕಾಗಿದೆ.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

13 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

35 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago