ಅಷ್ಠಮಠದ ಮೂರು ಸ್ವಾಮೀಜಿಗಳ ವಿಚಾರಣೆ ನಡೆಸಿದ ಪೋಲಿಸರು
ಉಡುಪಿ: ಅಷ್ಠಮಠದ ಯತಿಗಳಲ್ಲಿ ಒಂದಾದ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಅಸಹಜ ಸಾವಿನ ಕುರಿತು ಹಿರಿಯಡಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ತಕ್ಷಣ ಪೋಲೀಸರು ತನಿಖೆಯನ್ನ ಕೈಗೊಂಡಿದ್ದಾರೆ.
ಇಂದು ಶೀರೂರು ಮೂಲಮಠದಲ್ಲಿ ಶಿರೂರು ಶ್ರೀಗಳ ಅಂತ್ಯಸಂಸ್ಕಾರ ಮುಗಿದ ತಕ್ಷಣ ಪೋಲಿಸರು ಅದಮಾರು,ಕಾಣಿಯೂರು,ಮತ್ತು ಸೋದೆ ಮಠಾಧೀಶರನ್ನ ಒಂದು ಗಂಟೆಗಳ ಕಾಲ ತನಿಖೆಗೆ ಒಳಪಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಪೋಲಿಸರ ತನಿಖಾ ಪ್ರಶ್ನೆಗಳಿಗೆ ಮೂರು ಸ್ವಾಮೀಜಿಿಿ ಉತ್ತರಿಸಲು ತಡಬಡಾಯಿಸಿದ್ದಾರೆಂದು ತಿಳಿದು ಬಂದಿದೆ.
ಆದರೇ ತನಿಖೆಯಲ್ಲಿ ಯಾವೆಲ್ಲ ಪ್ರಶ್ನೆಗಳು ಬಂದಿದೆಂಬ ಮಾಹಿತಿ ಲಭ್ಯವಾಗಿಲ್ಲ.
ಒಟ್ಟಾರೆಯಾಗಿ ನಿಗೂಢವಾಗಿ ಸಾವನ್ನಪ್ಪಿದ ಶಿರೂರು ಶ್ರೀಗಳ ಮರಣ ರಹಸ್ಯ ತನಿಖೆಯ ಬಳಿಕವಷ್ಟೆ ಸತ್ಯ ಹೊರ ಬೀಳಬೇಕಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…