ಅಷ್ಠಮಠದ ಮೂರು ಸ್ವಾಮೀಜಿಗಳ ವಿಚಾರಣೆ ನಡೆಸಿದ ಪೋಲಿಸರು
ಉಡುಪಿ: ಅಷ್ಠಮಠದ ಯತಿಗಳಲ್ಲಿ ಒಂದಾದ ಶ್ರೀ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಅಸಹಜ ಸಾವಿನ ಕುರಿತು ಹಿರಿಯಡಕ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ತಕ್ಷಣ ಪೋಲೀಸರು ತನಿಖೆಯನ್ನ ಕೈಗೊಂಡಿದ್ದಾರೆ.
ಇಂದು ಶೀರೂರು ಮೂಲಮಠದಲ್ಲಿ ಶಿರೂರು ಶ್ರೀಗಳ ಅಂತ್ಯಸಂಸ್ಕಾರ ಮುಗಿದ ತಕ್ಷಣ ಪೋಲಿಸರು ಅದಮಾರು,ಕಾಣಿಯೂರು,ಮತ್ತು ಸೋದೆ ಮಠಾಧೀಶರನ್ನ ಒಂದು ಗಂಟೆಗಳ ಕಾಲ ತನಿಖೆಗೆ ಒಳಪಡಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಪೋಲಿಸರ ತನಿಖಾ ಪ್ರಶ್ನೆಗಳಿಗೆ ಮೂರು ಸ್ವಾಮೀಜಿಿಿ ಉತ್ತರಿಸಲು ತಡಬಡಾಯಿಸಿದ್ದಾರೆಂದು ತಿಳಿದು ಬಂದಿದೆ.
ಆದರೇ ತನಿಖೆಯಲ್ಲಿ ಯಾವೆಲ್ಲ ಪ್ರಶ್ನೆಗಳು ಬಂದಿದೆಂಬ ಮಾಹಿತಿ ಲಭ್ಯವಾಗಿಲ್ಲ.
ಒಟ್ಟಾರೆಯಾಗಿ ನಿಗೂಢವಾಗಿ ಸಾವನ್ನಪ್ಪಿದ ಶಿರೂರು ಶ್ರೀಗಳ ಮರಣ ರಹಸ್ಯ ತನಿಖೆಯ ಬಳಿಕವಷ್ಟೆ ಸತ್ಯ ಹೊರ ಬೀಳಬೇಕಾಗಿದೆ.
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…
ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…
ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…
ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…
ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…
ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…