ದಿಸ್ಪುರ : ಅಸ್ಸಾಂನಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಮತ್ತೆ12 ಮಂದಿ ಮೃತಪಟ್ಟಿದ್ದು, ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ.
ಪ್ರವಾಹ ಪೀಡಿತ ಜಿಲ್ಲೆಯಲ್ಲಿ 2.71 ಲಕ್ಷಕ್ಕೂ ಹೆಚ್ಚು ಜನರು ಆಶ್ರಯ ಪಡೆದಿದ್ದು, ಒಟ್ಟು 845ಪರಿಹಾರ ಶಿಬಿರಗಳು ಮತ್ತು 1,025 ಪರಿಹಾರ ವಿತರಣಾ ಕೇಂದ್ರಗಳನ್ನು ಜಿಲ್ಲಾಡಳಿತ ಸ್ಥಾಪಿಸಲಾಗಿದೆ.
ಇನ್ನು ಬಜಾಲಿ, ಬಕ್ಸಾ, ಬರ್ಪೇಟಾ, ಬಿಸ್ವನಾಥ್, ಕ್ಯಾಚಾರ್, ಚಿರಾಂಗ್ ಸೇರಿದಂತೆ ಅನೇಕ ಜಿಲ್ಲೆಗಳು ಪ್ರವಾಹದ ಹೊಡೆತಕ್ಕೆ ಸಿಲುಕಿದ್ದು, ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಪ್ರವಾಹಪೀಡಿತ ಪ್ರದೇಶಗಳಲ್ಲಿ ಇಂದು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…