ಗುವಾಹಟಿ: ಅಸ್ಸಾಂ ಮತ್ತೆ ಒಳನುಸುಳುಕೋರರ ಕೇಂದ್ರವಾಗಲು ನಾನು ಬಿಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
ಅಸ್ಸಾಂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಭೆಗಳನ್ನು ಕೈಗೊಂಡಿದ್ದಾರೆ. ಎಐಯುಡಿಎಫ್ ಮುಖ್ಯಸ್ಥ ಬದ್ರುದ್ದಿನ್ ಅಜ್ಮಲ್ ಅವರಿಗೆ ಸವಾಲು ಹಾಕಿರುವ ಅಮಿತ್ ಶಾ ಯಾವುದೇ ಕಾರಣಕ್ಕೂ ಅಸ್ಸಾಂ ಮತ್ತೆ ಒಳನುಸುಳುಕೋರರ ಕೇಂದ್ರವಾಗಲು ಬಿಡುವುದಿಲ್ಲ, ಕಳೆದ ಐದು ವರ್ಷಗಳಿಂದ ಭೂಭಾಗವನ್ನು ಅತಿಕ್ರಮಿಸಿಕೊಂಡಿದ್ದಾರೆ.
ಜನರು ಯಾರು ಇರಬೇಕು ಯಾರು ಇರಬಾರದು ಎಂದು ತೀರ್ಮಾನ ಮಾಡುತ್ತಾರೆ ಎಂದು ಬಿಜ್ನಿ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಸಮಯದಲ್ಲಿ ಹೇಳಿದರು. ಬಂಗಾಳದಲ್ಲಿ ಮೊದಲ ಹಂತದ 30 ಕ್ಷೇತ್ರಗಳ ಪೈಕಿ 26 ಮತ್ತು ಅಸ್ಸಾಂನ ಮೊದಲ ಹಂತದ 47 ಕ್ಷೇತ್ರಗಳ ಪೈಕಿ 37 ಕ್ಷೇತ್ರಗಳಲ್ಲಿ ಬಿಜೆಪಿ ಜಯ ಸಾಧಿಸಲಿದೆ ಎಂದು ಅಮಿತ್ ಶಾ ಭವಿಷ್ಯ ನುಡಿದರು.
ಇದನ್ನೂ ಓದಿ : ಮಂಗಳೂರು : ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಕ್ಕೆ ದ.ಕ. ಜಿಲ್ಲಾ ಕಾಂಗ್ರೆಸ್ ವಿರೋಧ -Vishwanews24
ಎರಡೂ ರಾಜ್ಯಗಳಲ್ಲಿ ಶೇಕಡಾವಾರು ಮತದಾನ ಪ್ರಮಾಣ ಅಧಿಕವಾಗಿದ್ದು, ಇದು ಬಿಜೆಪಿ ಪರ ಉಭಯ ರಾಜ್ಯಗಳ ಜನರ ಒಲವು ಎತ್ತಿ ತೋರಿಸುತ್ತದೆ ಎಂದು ಅಮಿತ್ ಶಾ ಅಭಿಪ್ರಾಯಪಟ್ಟರು. ಪಶ್ಚಿಮ ಬಂಗಾಳ ಹಾಗೂ ಅಸ್ಸಾಂನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿ ಪರ ಮತದಾರನ ಒಲವು ಕಂಡುಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅಮಿತ್ ಶಾ, ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳು ಲಭಿಸಲಿವೆ ಎಂದು ಭರವಸೆ ವ್ಯಕ್ತಪಡಿಸಿದರು.
ಇದನ್ನೂ ಓದಿ : ವೇಣೂರು ಗ್ರಾ. ಪಂ. ಚುನಾವಣೆ : ಆರು ಸ್ಧಾನಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಗೆಲುವು -Vishwanews24
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…
Council Election Fight: 222 ಶಾಸಕರಿಂದ ಮತದಾನ; ಸಂಜೆ 5 ಗಂಟೆಗೆ ಫಲಿತಾಂಶ Council Election Fight: ಸಾಕಷ್ಟು ಕುತೂಹಲ…
ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು ಬೆಂಗಳೂರು : ರಾಜಧಾನಿಯ ಉತ್ತರ ತಾಲೂಕಿನ…
ಮಂಗಳೂರು : ಎಲ್ಲಾ ಏಜೆನ್ಸಿಗಳು MEA ಅಡಿ ನೋಂದಾವಣೆ ಕಡ್ಡಾಯ : ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು :…
ಇಂದಿನಿಂದ ಮೈಸೂರು-ತಾಳಗುಪ್ಪ ಸೇರಿದಂತೆ ಹಲವು ರೈಲುಗಳು ಸಂಪೂರ್ಣ ರದ್ದು.. ಆಗಸ್ಟ್ನಲ್ಲಿ ವಂದೇ ಭಾರತ್, ಕಾವೇರಿ ಎಕ್ಸ್ಪ್ರೆಸ್ ಬಂದ್ ಬೆಂಗಳೂರು: ರೈಲ್ವೆ…