Featured

ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟ : 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು -Vishwanews24

ನವದೆಹಲಿ : ಇಂದು ಕೇಂದ್ರ ಸರ್ಕಾರ ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, ಅಸ್ಸಾಂನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಅಸ್ಸಾಂ ರಾಷ್ಟ್ರೀಯ ಪೌರತ್ವ ಪಟ್ಟಿ ಪ್ರಕಟವಾಗಿದ್ದು, 3,11,21,004 ಅಸ್ಸಾಂ ಅಧಿಕೃತ ನಾಗರಿಕರಾಗಿದ್ದು, 19 ಲಕ್ಷ 6,657 ಜನ ಪಟ್ಟಿಯಿಂದ ಹೊರಕ್ಕೆ ಹಾಕಲಾಗಿದ್ದು, 19 ಲಕ್ಷಕ್ಕೂ ಹೆಚ್ಚು ಅಕ್ರಮ ವಲಸಿಗರು ಎಂದು ಕೇಂದ್ರ ಗೃಹ ಇಲಾಖೆಯಿಂದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ತಿಳಿಸಲಾಗಿದೆ.
ಅಸ್ಸಾಂ ರಾಜ್ಯ ನೆರೆಯ ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿದೆ.

ಹೀಗಾಗಿ ಇಲ್ಲಿ ಬಾಂಗ್ಲಾದೇಶದವರು ಅಕ್ರಮವಾಗಿ ನೆಲೆಸಿದ್ದಾರೆ. ಅಕ್ರಮ ವಲಸಿಗರಿಂದ ಇಲ್ಲಿ ಹೆಚ್ಚಿನ ಹಿಂಸಾಚಾರ, ಗಲಭೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸುಪ್ರೀಂಕೋರ್ಟ್ ನಿಗಾದಲ್ಲಿ ಅಸ್ಸಾಂನಲ್ಲಿ ಮಾತ್ರ ಎನ್ ಆರ್ ಸಿ ನೋಂದಣಿ ಕಾರ್ಯ ನಡೆಸಿತ್ತು. ಇನ್ನು ಎನ್ ಆರ್ ಸಿ ಪಟ್ಟಿಯಲ್ಲಿ ಸೇರ್ಪಡೆಯಾಗದ್ದವರನ್ನು ಗಡೀಪಾರು ಮಾಡುವ ಸಂಭವವಿದೆ ಎನ್ನಲಾಗಿದೆ.

ಇಂದು ಅಧಿಕೃತವಾಗಿ ಅಸ್ಸಾಂ ಸರಕಾರ ಬಿಡುಗಡೆಗೊಳಿಸಿದ ಎನ್ ಆರ್ ಸಿ ಅಂತಿಮ ಪಟ್ಟಿಯಲ್ಲಿ ಒಟ್ಟು 3,11, 21,004 ಮಂದಿ ಅಸ್ಸಾಂ ಪೌರತ್ವ ಪಡೆದಿದ್ದು, 19,06, 657 ಮಂದಿಯನ್ನು ಪಟ್ಟಿಯಿಂದ ಹೊರಗಿಟ್ಟಿದೆ. ಇವರೆಲ್ಲಾ ತಾವು ಅಸ್ಸಾಂ ನಿವಾಸಿಗಳೆಂಬ ಬಗ್ಗೆ ಯಾವುದೇ ದಾಖಲೆ ಸಲ್ಲಿಸಿಲ್ಲವಾಗಿತ್ತು ಎಂದು ವರದಿ ವಿವರಿಸಿದೆ.

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

4 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

1 day ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

1 day ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

1 day ago