Featured

ಅ.11 ರಿಂದ ಕನ್ನಡದಲ್ಲಿ ಪ್ರಸರಾವಾಗಲಿದೆ ತಿರುಪತಿ ಚಾನೆಲ್ – Vishwanews24

ಅ.11 ರಿಂದ ಕನ್ನಡದಲ್ಲಿ ಬರಲಿದೆ ತಿರುಪತಿ ಚಾನೆಲ್ – Vishwanews24

ತಿರುಪತಿ: ಇಲ್ಲಿಯವರೆಗೆ ತೆಲುಗಿನನಲ್ಲಿ ಮಾತ್ರ ಪ್ರಸರಾವಾಗುತ್ತಿದ್ದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಅ.11 ರಿಂದ ಕನ್ನಡ ಮತ್ತು ಹಿಂದಿಯಲ್ಲಿ ಪ್ರಸಾರವಾಗಲಿದೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ನಿರ್ವಹಿಸುವ ಈ ಚಾನೆಲ್ ಬ್ರಹ್ಮೋತ್ಸವದ ಗರುಡಸೇವಾ ಆಚರಣೆಯ ವೇಳೆ ಈ ಚಾನೆಲಿಗೆ ಆಂಧ್ರ ಸಿಎಂ ಜಗನ್ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟಿಟಿಡಿ ಆಹ್ವಾನ ನೀಡಿದೆ.

ವಿಶ್ವನ್ಯೂಸ್24 ಸುದ್ದಿವಾಹಿನಿಯ ನೂತನ‌ ಲೋಗೋ ಅನಾವರಣಗೊಳಿಸಿದ ಸಹಕಾರ ರತ್ನ ಡಾ ಎಮ್ ಎನ್ ರಾಜೇಂದ್ರ ಕುಮಾರ್ -vishwanews24

2008ರಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೇಲ್ 24 ಗಂಟೆಯ ತೆಲುಗಿನ ವಾಹಿನಿಯನ್ನು ಉದ್ಘಾಟಿಸಿದ್ದರು. ದಶಕದ ಬಳಿಕ ತಮಿಳಿನಲ್ಲೂ ಪ್ರಸಾರ ಮಾಡಿತ್ತು.

ಅ.7 ರಂದು ಆರಂಭವಾಗಲಿರುವ ತಿರುಪತಿ ಬಾಲಾಜಿ ವಾರ್ಷಿಕ ನವರಾತ್ರಿ ಬ್ರಹ್ಮೋತ್ಸವ ಭಕ್ತರ ಪಾಲ್ಗೊಳ್ಳುವಿಕೆ ಇಲ್ಲದೇ ನಡೆಯಲಿದೆ. ಕಳೆದ ವರ್ಷವೂ ಈ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ ಇರಲಿಲ್ಲ. ಈ ವರ್ಷವೂ ಕೋವಿಡ್‌ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಮತಿ ನೀಡುವುದಿಲ್ಲ ಎಂದು ಟಿಟಿಡಿ ಹೇಳಿದೆ.

ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯ ರಾಯಭಾರಿಯಾಗಿ ಕಂಗನಾ ರಣಾವತ್ -Vishwanews24

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago