Featured

ಅ.11 ರಿಂದ ಕನ್ನಡದಲ್ಲಿ ಪ್ರಸರಾವಾಗಲಿದೆ ತಿರುಪತಿ ಚಾನೆಲ್ – Vishwanews24

ಅ.11 ರಿಂದ ಕನ್ನಡದಲ್ಲಿ ಬರಲಿದೆ ತಿರುಪತಿ ಚಾನೆಲ್ – Vishwanews24

ತಿರುಪತಿ: ಇಲ್ಲಿಯವರೆಗೆ ತೆಲುಗಿನನಲ್ಲಿ ಮಾತ್ರ ಪ್ರಸರಾವಾಗುತ್ತಿದ್ದ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ ಅ.11 ರಿಂದ ಕನ್ನಡ ಮತ್ತು ಹಿಂದಿಯಲ್ಲಿ ಪ್ರಸಾರವಾಗಲಿದೆ.

ತಿರುಮಲ ತಿರುಪತಿ ದೇವಸ್ಥಾನಂ(ಟಿಟಿಡಿ) ನಿರ್ವಹಿಸುವ ಈ ಚಾನೆಲ್ ಬ್ರಹ್ಮೋತ್ಸವದ ಗರುಡಸೇವಾ ಆಚರಣೆಯ ವೇಳೆ ಈ ಚಾನೆಲಿಗೆ ಆಂಧ್ರ ಸಿಎಂ ಜಗನ್ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಟಿಟಿಡಿ ಆಹ್ವಾನ ನೀಡಿದೆ.

ವಿಶ್ವನ್ಯೂಸ್24 ಸುದ್ದಿವಾಹಿನಿಯ ನೂತನ‌ ಲೋಗೋ ಅನಾವರಣಗೊಳಿಸಿದ ಸಹಕಾರ ರತ್ನ ಡಾ ಎಮ್ ಎನ್ ರಾಜೇಂದ್ರ ಕುಮಾರ್ -vishwanews24

2008ರಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೇಲ್ 24 ಗಂಟೆಯ ತೆಲುಗಿನ ವಾಹಿನಿಯನ್ನು ಉದ್ಘಾಟಿಸಿದ್ದರು. ದಶಕದ ಬಳಿಕ ತಮಿಳಿನಲ್ಲೂ ಪ್ರಸಾರ ಮಾಡಿತ್ತು.

ಅ.7 ರಂದು ಆರಂಭವಾಗಲಿರುವ ತಿರುಪತಿ ಬಾಲಾಜಿ ವಾರ್ಷಿಕ ನವರಾತ್ರಿ ಬ್ರಹ್ಮೋತ್ಸವ ಭಕ್ತರ ಪಾಲ್ಗೊಳ್ಳುವಿಕೆ ಇಲ್ಲದೇ ನಡೆಯಲಿದೆ. ಕಳೆದ ವರ್ಷವೂ ಈ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾರ್ವಜನಿಕರಿಗೆ ಅನುಮತಿ ಇರಲಿಲ್ಲ. ಈ ವರ್ಷವೂ ಕೋವಿಡ್‌ ಹಿನ್ನೆಲೆಯಲ್ಲಿ ಭಕ್ತರಿಗೆ ಅನುಮತಿ ನೀಡುವುದಿಲ್ಲ ಎಂದು ಟಿಟಿಡಿ ಹೇಳಿದೆ.

ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯ ರಾಯಭಾರಿಯಾಗಿ ಕಂಗನಾ ರಣಾವತ್ -Vishwanews24

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

23 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

23 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

24 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago